Webdunia - Bharat's app for daily news and videos

Install App

ಬಿಜೆಪಿ ಮುಖಂಡರಿಗೆ ಎರಡು ನಾಲಿಗೆ ಇದೆ: ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 10 ನವೆಂಬರ್ 2017 (16:08 IST)
ಬಿಜೆಪಿ ಮುಖಂಡರಿಗೆ ಎರಡು ನಾಲಿಗೆ ಇದೆ. ಆದ್ದರಿಂದಲೇ ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅರು ಎರಡು ವರ್ಷಗಳ ಹಿಂದೆ. ಟಿಪ್ಪುಸುಲ್ತಾನ್ ವೇಷಧರಿಸಿ ಶೌರ್ಯ ಶಾರ್ಯ ಸಾಹಸವನ್ನು ಕೊಂಡಾಡಿದ್ದ ಇದೇ ಬಿಜೆಪಿ ನಾಯಕರು ಟಿಪ್ಪುವನ್ನು ದೇಶದ್ರೋಹಿ ಕೊಲೆಗಡುಕ ಎನ್ನುತ್ತಿದ್ದಾರೆ ಎಂದು ಗುಡುಗಿದರು.
 
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಘೋಷಣೆ ಕೂಗುವ ಬಿಜೆಪಿ ನಾಯಕರು ಮುಸ್ಲಿಂ ಸಮದಾಯವನ್ನು ವಿರೋಧಿಸುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
 
ಬಿಜೆಪಿಯ ನವಕರ್ನಾಟಕ ಪರಿವರ್ತವಾ ಯಾತ್ರೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಸಿಎಂ, ಪರಿವರ್ತನೆಯಾಗಬೇಕಾಗಿರುವುದು ಬಿಜೆಪಿ ನಾಯಕರಲ್ಲಿ. ಕೋಮುವಾದಿಗಳಿಂದ ಜಾತ್ಯಾತೀತವಾದಿಗಳಾಗಿ ಬದಲಾಗಬೇಕು ಎಂದು ಕಿವಿಮಾತು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments