‘ಪೊಲೀಸರು ಅಲ್ಲ ಅವರೆಲ್ಲ ಹ್ಯಾರಿಸ್ ಅವರ ಚೇಲಾಗಳು’ –ವಾಸುದೇವ್ ಮೂರ್ತಿ

Webdunia
ಭಾನುವಾರ, 18 ಫೆಬ್ರವರಿ 2018 (10:47 IST)
ಬೆಂಗಳೂರು : ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರ ಬಿಜೆಪಿ ಅಧ್ಯಕ್ಷ ವಾಸುದೇವ್ ಮೂರ್ತಿ ಅವರು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.


‘ಶಾಂತಿನಗರ ಕ್ಷೇತ್ರ ರೌಡಿಸಂ ಕ್ಷೇತ್ರವಾಗಿದೆ. ಗಾಂಜಾ ಹಾವಳಿ ವಿಪರೀತವಾಗಿದೆ. ಪೊಲೀಸರಿಗೆ ದೂರು ಕೊಟ್ಟರೆ ತೆಗೆದುಕೊಳ್ಳುವುದಿಲ್ಲ. ಪ್ರಭಾವ ಬಳಸಿ ಯಾವುದೇ ದೂರು ದಾಖಲಿಸುವುದಿಲ್ಲ. ಪೊಲೀಸರು ಅಲ್ಲ ಅವರೆಲ್ಲ ಹ್ಯಾರಿಸ್ ಅವರ ಚೇಲಾಗಳು’ ಎಂದು ಶಾಂತಿನಗರ ಬಿಜೆಪಿ ಅಧ್ಯಕ್ಷ ವಾಸುದೇವ್ ಮೂರ್ತಿ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಮುಂದಿನ ಸುದ್ದಿ
Show comments