Webdunia - Bharat's app for daily news and videos

Install App

‘ಪೊಲೀಸರು ಅಲ್ಲ ಅವರೆಲ್ಲ ಹ್ಯಾರಿಸ್ ಅವರ ಚೇಲಾಗಳು’ –ವಾಸುದೇವ್ ಮೂರ್ತಿ

Webdunia
ಭಾನುವಾರ, 18 ಫೆಬ್ರವರಿ 2018 (10:47 IST)
ಬೆಂಗಳೂರು : ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರ ಬಿಜೆಪಿ ಅಧ್ಯಕ್ಷ ವಾಸುದೇವ್ ಮೂರ್ತಿ ಅವರು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.


‘ಶಾಂತಿನಗರ ಕ್ಷೇತ್ರ ರೌಡಿಸಂ ಕ್ಷೇತ್ರವಾಗಿದೆ. ಗಾಂಜಾ ಹಾವಳಿ ವಿಪರೀತವಾಗಿದೆ. ಪೊಲೀಸರಿಗೆ ದೂರು ಕೊಟ್ಟರೆ ತೆಗೆದುಕೊಳ್ಳುವುದಿಲ್ಲ. ಪ್ರಭಾವ ಬಳಸಿ ಯಾವುದೇ ದೂರು ದಾಖಲಿಸುವುದಿಲ್ಲ. ಪೊಲೀಸರು ಅಲ್ಲ ಅವರೆಲ್ಲ ಹ್ಯಾರಿಸ್ ಅವರ ಚೇಲಾಗಳು’ ಎಂದು ಶಾಂತಿನಗರ ಬಿಜೆಪಿ ಅಧ್ಯಕ್ಷ ವಾಸುದೇವ್ ಮೂರ್ತಿ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments