ಜೆಡಿಎಸ್ ಪಕ್ಷದಿಂದ ತಮ್ಮನ್ನು ದೂರ ಮಾಡುವ ಪಿತೂರಿ ನಡೆಯುತ್ತಿದೆ ಎಂದ ಜಿ.ಟಿ.ದೇವೇಗೌಡ

Webdunia
ಮಂಗಳವಾರ, 19 ಜನವರಿ 2021 (11:34 IST)
ಮೈಸೂರು : ಜೆಡಿಎಸ್ ರಾಜ್ಯ ವೀಕ್ಷಕರ ಪಟ್ಟಿಯಲ್ಲಿ ಹೆಸರಿಲ್ಲದ ವಿಚಾರ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಿಂದ ಹೊರಹಾಕುವುದಾಗಿ ಖುದ್ದು ಹೆಚ್.ಡಿಕೆ ಹೇಳಿದ್ದಾರೆ. ಅಂದ್ರೆ ಎಲ್ಲವೂ ಮುಗಿಯಿತು ಎಂದು ಅರ್ಥ ಅಲ್ಲವೇ? ಜೆಡಿಎಸ್ ವೀಕ್ಷಕರ ಪಟ್ಟಿಯ ಬಗ್ಗೆ ಹೇಳುವುದಕ್ಕೆ ಏನಿದೆ? ಜಿಲ್ಲಾ ಉಸ್ತುವಾರಿ ಸಚಿವರಾಗಿದಾಗಲೇ ಏನೂ ನಡೆಯಲಿಲ್ಲ. ಈಗ ಕೇವಲ ಶಾಸಕ, ನನ್ನ ಮಾತನ್ನು ಯಾರು ಕೇಳುತ್ತಾರೆ.  ಎಲ್ಲ ಮೈಸೂರು ಹೈಕಮಾಂಡ್ ಹೇಳಿದಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಮೈಸೂರಿಗೆ ಬರಲಿ. ಇಲ್ಲಿಗೆ ಬಂದು ನನ್ನನ್ನು ಹೊರಹಾಕಲಿ . ಆ ಮೇಲೆ ಏನು ಮಾಡಬೇಕು ಎಂದು ನೋಡಿದ್ರೆ ಆಯ್ತು. ನನ್ನನ್ನು ಜೆಡಿಎಸ್ ಪಕ್ಷದಿಂದ ದೂರ ಮಾಡುವ ಪಿತೂರಿ ಮೊದಲಿನಿಂದಲೂ ನಡೆಯುತ್ತಿದೆ. ನನಗೂ 75 ವರ್ಷ ವಯಸ್ಸಾಯ್ತು, ಈಗ ರಾಜಕಾರಣ ಕಷ್ಟ. ಇನ್ನೆರಡು ವರ್ಷ ನಾನು ಶಾಸಕನಾಗಿ ಇರುತ್ತೇನೆ. ಆಮೇಲೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿರ್ಧರಿಸ್ತೇನೆ ಎಂದು ಅವರು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments