Webdunia - Bharat's app for daily news and videos

Install App

BJP, JDSನವರು ಬರುವ ಬಗ್ಗೆ ಚರ್ಚೆಯಾಗ್ತಿದೆ-ಡಾ.ಜಿ.ಪರಮೇಶ್ವರ್

Webdunia
ಸೋಮವಾರ, 28 ಆಗಸ್ಟ್ 2023 (19:40 IST)
ಜೆಡಿಎಸ್-ಬಿಜೆಪಿ ಶಾಸಕರು ಕಾಂಗ್ರೆಸ್ ಸೇರೋ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹಳ ಜನ ಬಿಜೆಪಿ, ಜೆಡಿಎಸ್‌‌ನಿಂದ ಕಾಂಗ್ರೆಸ್‌ಗೆ ಬರಲು ವಿವಿಧ ಹಂತಗಳಲ್ಲಿ ಚರ್ಚೆ ನಡೆಯುತ್ತಿದೆ. ಅವರನ್ನ ಗಮನದಲ್ಲಿಟ್ಟುಕೊಂಡು ಅಧ್ಯಕ್ಷರು ಕ್ರಮ ಕೈಗೊಳ್ಳುತ್ತಾರೆ. ನನ್ನನ್ನ ತುಮಕೂರಿನ ಯಾವ ಹಾಲಿ, ಮಾಜಿ ಶಾಸಕರು ಸಂಪರ್ಕಿಸಿಲ್ಲ. ಅಧ್ಯಕ್ಷರ ಜೊತೆ ಮಾತನಾಡಿದ್ದಾರೆ ಅಂದ್ರೆ ನನ್ನ ಜೊತೆ ಮಾತನಾಡಿದಂತೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments