ನಾಲ್ವರು ನಾಯಕರ ಮಧ್ಯೆ ಮಾತುಕತೆ ಆಗಿದೆ

Webdunia
ಮಂಗಳವಾರ, 23 ಮೇ 2023 (17:18 IST)
ಸಚಿವ ಎಂ.ಬಿ. ಪಾಟೀಲ್ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿರೋಧ ವ್ಯಕ್ತಪಡಿಸಿದ್ದಾರೆ. ಸಂಸದ ಡಿ.ಕೆ. ಸುರೇಶ್ ನಿವಾಸದ ಬಳಿ ಮಾತನಾಡಿದ ಅವರು, ಎಂ.ಬಿ. ಪಾಟೀಲ್ ಹೇಳಿಕೆ ನಾನು ನೋಡಿಲ್ಲ. ಆದರೆ ಏನೇ ಮಾತುಕತೆ ಆಗಿದ್ರೂ ಅದು ನಾಲ್ವರು ನಾಯಕರ ಮಧ್ಯೆ ಆಗಿರುವುದು. ಎಐಸಿಸಿ ಅಧ್ಯಕ್ಷರು, ಉಸ್ತುವಾರಿ ಹಾಗೂ ಇಬ್ಬರು ನಾಯಕರ ನಡುವೆ ಮಾತುಕತೆ ಆಗಿದೆ. ಏನೇ ಇದ್ದರೂ ಅದು ಅವರಿಗೆ ಮಾತ್ರ ಗೊತ್ತಿದೆ. ನಮಗೆ ಸರ್ಕಾರ ಚೆನ್ನಾಗಿ ನಡೆಸಬೇಕು, ಜನರ ನಿರೀಕ್ಷೆ ಈಡೇರಿಸಬೇಕು. ವರಿಷ್ಟರ ತೀರ್ಮಾನದಂತೆ ಎಲ್ಲವೂ ನಡೆಯುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments