Webdunia - Bharat's app for daily news and videos

Install App

ಈಶ್ವರಪ್ಪ ಅಂತಾ ಒಬ್ಬ ದಡ್ಡ ಇದ್ದಾನೆ : ಸಿದ್ದರಾಮಯ್ಯ

Webdunia
ಗುರುವಾರ, 30 ಮಾರ್ಚ್ 2023 (06:19 IST)
ಮೈಸೂರು : ಈಶ್ವರಪ್ಪ ಅಂತಾ ಒಬ್ಬ ದಡ್ಡ ಇದ್ದಾನೆ. ಅವನಿಗೆ ದಿನವೂ ಹಣ ಎಣಿಸೋದೆ ಕೆಲಸವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ವರುಣಾ ಕ್ಷೇತ್ರದ ಬಿಳುಗಲಿ ಗ್ರಾಮದಲ್ಲಿ ಮಾತನಾಡಿದ ಅವರು, ತನ್ನ ಪಕ್ಷದ ಕಾರ್ಯಕರ್ತನಿಂದಲೇ ಈಶ್ವರಪ್ಪ ಕಮಿಷನ್ ತೆಗೆದುಕೊಂಡಿದ್ದರು. ಅಷ್ಟೇ ಅಲ್ಲದೇ ಬೊಮ್ಮಾಯಿ ಮಾತು ಎತ್ತಿದ್ದರೆ ಧರ್ಮರಾಯನ ಥರ ಮಾತಾಡುತ್ತಾರೆ.

40% ಸರ್ಕಾರ ಇದು. ಬೆಂಗಳೂರಿನಲ್ಲಿ ಇದು 50% ಸರ್ಕಾರ. ಕಮಿಷನ್ಗೆ ದಾಖಲೆ ಕೇಳುತ್ತಾರೆ. ಮಾಡಾಳ್ ವಿರೂಪಾಕ್ಷಪ್ಪ ಜೈಲಿಗೆ ಹೋಗಿದ್ದು ಹಾಗೆ? ಇಂಥವರಿಗೆ ಮತ ಹಾಕಬಾರದು ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments