ಇಲಾಖೆಯಲ್ಲಿ ಸಮನ್ವಯದ ಕೊರತೆ ಇದೆ-ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

Webdunia
ಗುರುವಾರ, 12 ಅಕ್ಟೋಬರ್ 2023 (20:30 IST)
ಕರ್ನಾಟಕ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಮಾಡಿರೋ ಅನಾಹುತ ನೋಡಿದ್ರೆ ಸಂಪೂರ್ಣ ರೈತ ವಿರೋಧಿ ನಿಲುವನ್ನ ತೆಗೆದುಕೊಂಡಿದೆ.ಏಳು ಗಂಟೆ ಕೊಡಬೇಕಿದ್ದ ವಿದ್ಯುತ್ ಎರಡು ಗಂಟೆಗೆ ಇಳಿಸಿದ್ದಾರೆ.ಬಿತ್ತನೆ ಬೀಜ‌ಹಾಳಾಗಿದೆ, ಗೊಬ್ಬರ ಸಮಸ್ಯೆ ಇದೆ.ಇದರ ನಡುವೆ ಲೋಡ್ ಶೆಡ್ಡಿಂಗ್ ಇಂದ ಬೆಳೆ ಉಳಿಸಿಕೊಳ್ಳಲು ಆಗಿಲ್ಲ.ವಿದ್ಯುತ್ ಖರೀದಿ ಏನು ಬೇಕಾದ್ರೂ ಮಾಡಿ.ರೈತರ ಬಾಳಲ್ಲಿ ಚಲ್ಲಾಟ ಆಡೋದು ಸರಿಯಲ್ಲ.ಕೃಷಿ ಸಚಿವ ಚಲುವರಾಯಸ್ವಾಮಿ ರೈತರಿಗೆ ಅನ್ಯಾಯ ಆಗಿದೆ ಅಂತ ಹೇಳ್ತಿದ್ದಾರೆ.ಇಂಧನ ಸಚಿವರು ಒಪ್ಪಿಕೊಳ್ತಿಲ್ಲ.ಇಲಾಖೆಯಲ್ಲಿ ಸಮನ್ವಯದ ಕೊರತೆ ಇದೆ.ಸಿದ್ದರಾಮಯ್ಯ, ಡಿಕೆಶಿ ಗಮನ ಹರಿಸದಿದ್ರೆ.ರೈತರಿಗೆ ಆಗೋ ಅನ್ಯಾಯಕ್ಕೆ, ಸಮಸ್ಯೆಗೆ , ಆತ್ಮಹತ್ಯೆಗೆ ಸಿಎಂ, ಡಿಸಿಎಂ ನೇರ ಕಾರಣ.ರೈತರ ಸಮಸ್ಯೆ ಬಗೆಹರಿಸದಿದ್ರೆ ಬಿಜೆಪಿ ಮುಂದಿನ ದಿನದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿಗಾಗಿ ಡಿಕೆ ಶಿವಕುಮಾರ್ ಈ ಕೆಲಸ ಮಾಡ್ತಿದ್ದಾರೆ: ಜೆಡಿಎಸ್ ಸ್ಪೋಟಕ ಆರೋಪ

ಕೆಟ್ಟುಹೋದ ದೋಣಿಯ ಎಂಜಿನ್, ಆಂಧ್ರಕ್ಕೆ ಬಂದ ಬಾಂಗ್ಲಾದ 13 ಮೀನುಗಾರರು ವಶಕ್ಕೆ

ಬ್ರೇಕ್‌ಫಾಸ್ಟ್ ಮೀಟಿಂಗ್ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಡಿ: ದಿನೇಶ್ ಗುಂಡೂರಾವ್

ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲೇ ಆಯ್ತು, ಉದ್ಯೋಗ ಎಲ್ಲಿ ಸ್ವಾಮಿ: ಆರ್ ಅಶೋಕ್ ಪ್ರಶ್ನೆ

ಸಿದ್ದರಾಮಯ್ಯಗೆ ನಾಟಿ ಕೋಳಿ ಸ್ಪೆಷಲ್ ಮಾಡಿಸಿ ಮೀಟಿಂಗ್ ಬಗ್ಗೆ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments