Select Your Language

Notifications

webdunia
webdunia
webdunia
webdunia

ಗೃಹ ಸಚಿವರ ವಿರುದ್ಧವೇ ಮರ್ಡರ್ ಕೇಸ್ ಇದೆ : ಸಿದ್ದರಾಮಯ್ಯ

ಗೃಹ ಸಚಿವರ ವಿರುದ್ಧವೇ ಮರ್ಡರ್ ಕೇಸ್ ಇದೆ : ಸಿದ್ದರಾಮಯ್ಯ
ಶಿವಮೊಗ್ಗ , ಬುಧವಾರ, 30 ನವೆಂಬರ್ 2022 (09:33 IST)
ಶಿವಮೊಗ್ಗ : ಈ ದೇಶದ ಗೃಹ ಸಚಿವ ಅಮಿತ್ ಶಾ ವಿರುದ್ದವೇ ಮರ್ಡರ್ ಕೇಸ್ ಇದೆ. ಆತನ ವಿರುದ್ಧ ಈ ದೇಶ ಬಿಟ್ಟು ಹೋಗುವಂತೆ ಗಡಿಪಾರು ಆದೇಶ ಇತ್ತು.

ಹೀಗಿರುವಾಗ ಬಿಜೆಪಿಗೆ ಇನ್ನು ಯಾವುದೇ ನೈತಿಕತೆ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿಯವರು ಹೇಳುವುದೊಂದು, ಮಾಡುವುದು ಮತ್ತೊಂದು. ಹೀಗಾಗಿ ಅವರಿಗೆ ಯಾವುದೇ ನೈತಿಕತೆ ಇಲ್ಲ.

ತತ್ವದ ಬಗ್ಗೆ ಗೊತ್ತಿಲ್ಲ. ಕೋಮುವಾದಿಯ ಟೀಕೆಗಳಿಗೆ ನಾನು ಉತ್ತರ ಕೊಡುವುದಿಲ್ಲ ಎಂದು ಹೇಳುವ ಮೂಲಕ ಸಿ.ಟಿ.ರವಿ ವಿರುದ್ದ ಗುಡುಗಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿಸಿ ಮದ್ವೆಯಾಗಿದ್ದ ಪತ್ನಿ ಅನುಮಾನಾಸ್ಪದ ಸಾವು?