Webdunia - Bharat's app for daily news and videos

Install App

ಬಿಜೆಪಿಯಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆಯಿದೆ ಎಂದ ಸಂಸದ

Webdunia
ಭಾನುವಾರ, 24 ಮಾರ್ಚ್ 2019 (19:00 IST)
ಕಾಂಗ್ರೆಸ್ ಪಕ್ಷವನ್ನ ಬಳಸಿಕೊಂಡು ಈಗ ಬಿಸಾಕಿರುವುದು ಸರಿಯಲ್ಲ ಅಂತ ಕೈ ಪಡೆ ತೊರೆದ ಹಿರಿಯ ನಾಯಕರ ವಿರುದ್ಧ ಸಂಸದರೊಬ್ಬರು ಗರಂ ಆಗಿ ಹೇಳಿಕೆ ನೀಡಿದ್ದಾರೆ.

ಯಾದಗಿರಿಯ ಕಾಂಗ್ರೆಸ್ ಕಚೇರಿಯಲ್ಲಿ ಸಂಸದ ಬಿ.ವಿ ನಾಯಕ ಹೇಳಿಕೆ ನೀಡಿದ್ದು, ಡಾ. ಎ.ಬಿ ಮಾಲಕರೆಡ್ಡಿ ಕಾಂಗ್ರೆಸ್ ತೊರೆದ ಬಿಜೆಪಿ ಸೇರಿದ ವಿಚಾರವಾಗಿ ಮಾತನಾಡಿದ್ರು. ಕಾಂಗ್ರೆಸ್ ನ ಹಿರಿಯ ನಾಯಕರು ಪಕ್ಷ ತೊರೆದೊರುವುದು ದುರಾದೃಷ್ಟಕರ. 70, 80 ರ ಇಳಿವಯಸ್ಸಿನಲ್ಲಿ ಪಕ್ಷ ಬಿಡುವಂಥದು ತಪ್ಪು ನಿರ್ಧಾರ. ಪಕ್ಷವನ್ನು ಬಳಸಿಕೊಂಡು ಬಿಸಾಕುವುದು ನೋವಿನ ಸಂಗತಿ ಎಂದರು.

ಪಕ್ಷ ಬಿಟ್ಟು ಹೋದವರನ್ನ ಬಿಜೆಪಿ ಯಾವ ರೀತಿ ನಡೆಸಿಕೊಳ್ಳುತ್ತಿದೆ ಎನ್ನುವುದು ಅವರ ಸ್ಥಿತಿ ನೋಡಿದ್ರೆ ಗೊತ್ತಾಗುತ್ತದೆ.
ಯಾವುದೋ ಒಂದು ಸಣ್ಣ ಕಾರಣಕ್ಕೆ ಪಕ್ಷ ಬಿಡುವುದು ಸರಿಯಲ್ಲ.  ಹೋಗಿದವರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದೂ ಹೇಳಿದರು.

ಬಿಜೆಪಿ ಪಕ್ಷದಲ್ಲಿ ಯಾವುದೇ ಸಮರ್ಥ ನಾಯಕರಿಲ್ಲ, ಹೀಗಾಗಿ ಒಂದೆರಡು ಬಾರಿ ಶಾಸಕರಾದವರನ್ನು ಲೋಕಸಭೆಗೆ ನಿಲ್ಲಿಸುತ್ತಿದ್ದಾರೆ ಎಂದು ಉಮೇಶ್ ಜಾಧವ ಬಗ್ಗೆ ಪರೋಕ್ಷ ಟೀಕೆ ಮಾಡಿದ್ರು.

ಬಿಜೆಪಿ ಪಕ್ಷದಲ್ಲಿ ಲೋಕಸಭೆ ನಿಲ್ಲಲು ಅಭ್ಯರ್ಥಿಗಳು ಇಲ್ಲ ಹೀಗಾಗಿ, ಕಾಂಗ್ರೆಸ್ ನಾಯಕರನ್ನು ಸೆಳೆಯಲಾಗುತ್ತಿದೆ. ಡಾ.‌ ಎ.ಬಿ ಮಾಲಕರೆಡ್ಡಿ ಪಕ್ಷ ಬಿಟ್ಟಿರುವುದರಿಂದ ಯಾವುದೇ ತೊಂದರೆ ಇಲ್ಲ, ವೈಯಕ್ತಿಕ ಸಮಸ್ಯೆ ಆಗಬಹುದು ಅಂತ ಯಾದಗಿರಿಯಲ್ಲಿ ರಾಯಚೂರು ಲೋಕಸಭೆ ಸಂಸದ ಹಾಗೂ ಅಭ್ಯರ್ಥಿ ಬಿ.ವಿ. ನಾಯಕ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments