Webdunia - Bharat's app for daily news and videos

Install App

ಹಾಲು ಉತ್ಪಾದನೆಯಲ್ಲಿ ಈಗ ಕೊಂಚ ಇಳಿಕೆ

Webdunia
ಭಾನುವಾರ, 29 ಜನವರಿ 2023 (21:12 IST)
ಹಾಲು ಉತ್ಪಾದನೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನದಲ್ಲಿರುವ ಬಮೂಲ್  ಹಾಲು ಉತ್ಪಾದನೆಯಲ್ಲಿ ಈಗ ಕೊಂಚ ಇಳಿಕೆ ಕಂಡಿದೆ . ಈ ಹಿಂದೆ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟವು ಪ್ರತಿ ಸುಮಾರು 18 ಲಕ್ಷ ಲೀಟರ್ ಹಾಲು ಉತ್ಪಾದಿಸುತ್ತಿತ್ತು. ಆದರೆ, ಈಗ ಅದು 14 ಲಕ್ಷ ಲೀಟರ್‌ಗೆ ಇಳಿಕೆಯಾಗಿದೆ.
ಹಸುಸುಗಳಲ್ಲಿ ಕಂಡುಬಂದ ಚರ್ಮಗಂಟು ರೋಗ, ಅಧಿಕ ಚಳಿ, ಹಸಿರು ಮೇವು ದೊರೆಯದೆ ಇರುವ ಕಾರಣಗಳಿಂದಾಗಿ ಮೂರು ತಿಂಗಳುಗಳಿಂದ ಬಮೂಲ್ ಹಾಲು ಉತ್ಪಾದನೆಯಲ್ಲಿ ಇಳಿಕೆಯಾಗಿದೆ.  ಈ ಎಲ್ಲ ಕಾರಣಗಳಿಂದಾಗಿ ಹಾಲು ಪೂರೈಕೆ ಕ್ಷೀಣಿಸಿದ್ದು,ಈ ಹಿಂದೆ ಹಾಲು ಉತ್ಪಾದಕರ ಒಕ್ಕೂಟ ನಿತ್ಯ 18 ಲಕ್ಷ ಲೀ. ಹಾಲು ಸಂಗ್ರಹಿಸುತ್ತಿತ್ತು. ಅದರಲ್ಲಿ ಹೆಚ್ಚುವರಿ ಹಾಲಿನ್ನು ಹಾಲಿನಪೌಡರ್, ಮತ್ತಿತರರ ಹಾಲಿನ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿತ್ತು. ಇದೀಗ ಪ್ರತಿದಿನ 14 ಲಕ್ಷ ಲೀಟರ್ ಹಾಲು  ಉತ್ಪಾದನೆ ಯಾಗುತ್ತಿದ್ದು ಇದರಲ್ಲಿ 10 ಲಕ್ಷ ಲೀ ಹಾಲನ್ನು ಗ್ರಾಹಕರಿಗೆ ಪೂರೈಕೆ ಮಾಡಲಾಗುತ್ತಿದ್ದು,ಇನ್ನುಳಿದ ಹಾಲನ್ನು ಮೊಸರು ಹಾಲಿನ ಪೌಡರ್ ಇನ್ನಿತರ ಉತ್ಪನ್ನಗಳ ತಯಾರಿಕೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಬಮೂಲ್ ಅಧಿಕಾರಿಗಳು ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments