Webdunia - Bharat's app for daily news and videos

Install App

ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಇದೆ- ಸಿದ್ದರಾಮಯ್ಯ ಕಿಡಿ

Webdunia
ಬುಧವಾರ, 21 ಆಗಸ್ಟ್ 2019 (11:54 IST)
ಬಾದಾಮಿ : ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.




ಬಾದಾಮಿಯಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಪ್ರದೇಶಗಳ ನಿರ್ವಹಣೆಯಲ್ಲಿ ರಾಜ್ಯ, ಕೇಂದ್ರ ಸರ್ಕಾರ ವಿಫಲವಾಗಿದೆ. ಮಳೆ, ಪ್ರವಾಹದಿಂದ ರಾಜ್ಯದಲ್ಲಿ ಅಪಾರ ನಷ್ಟ ಉಂಟಾಗಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಒಂದು ಪೈಸೆನೂ ಬಂದಿಲ್ಲ’ ಎಂದು ಕಿಡಿಕಾರಿದ್ದಾರೆ.


‘15 ದಿನ ಕಳೆದ್ರೂ ಮೋದಿ ಯಾವುದೇ ಪರಿಹಾರ ಘೋಷಿಸಿಲ್ಲ. ಕೇಂದ್ರದಿಂದ ಪರಿಹಾರ ತರಿಸುವಲ್ಲಿ ಸಿಎಂ ಯಡಿಯೂರಪ್ಪ ವಿಫಲರಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments