Webdunia - Bharat's app for daily news and videos

Install App

ಕರ್ನಾಟಕದಲ್ಲಿ ಬಿಜೆಪಿಯ ಸುನಾಮಿ ಇದೆ

Webdunia
ಗುರುವಾರ, 27 ಏಪ್ರಿಲ್ 2023 (20:10 IST)
ಕಲ್ಯಾಣ ಕರ್ನಾಟಕ, ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಎಲ್ಲಾ ಕಡೆ ಬಿಜೆಪಿ ಸುನಾಮಿ ಇದೆ.ಈ ಬಾರಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಕ್ಕೆ ಇಷ್ಟೆಲ್ಲಾ ಕೆಲಸ ಮಾಡೋಕೆ ಸಾಧ್ಯ.ಶಾಸಕನಾಗಿ, ಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿ ನಿಮ್ಮ ಪರವಾಗಿ ಕೆಲಸ ಮಾಡಿದ್ದೇನೆ. ಕ್ಷೇತ್ರದಲ್ಲಿ ಯುವಕರಿಗೆ ಉದ್ಯೋಗ ಕೊಡುವುದು ನನ್ನ ಗುರಿ. ನಾವೆಲ್ಲಾ‌. ಶಾಂತಿ ಸೌಹಾರ್ಧತೆ ಕಾಪಾಡಿಕೊಂಡು ಹೋಗಬೇಕು.. ನಾನು ಇಡೀ ರಾಜ್ಯ ಸುತ್ತಬೇಕಾಗಿದೆ. ಕರ್ನಾಟಕದಲ್ಲಿ ಬಿಜೆಪಿಯ ಸುನಾಮಿ ಇದೆ. ಈ ಬಾರಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನೀವೆ ಬಸವರಾಜ ಬೊಮ್ಮಾಯಿ ಅಂತಾ ತಿಳಿದು ನನಗೆ ವೋಟು ಹಾಕಿ. ನನಗೆ ಇಡೀ ರಾಜ್ಯ ಸುತ್ತುವ ಅವಕಾಶ ಮಾಡಿಕೊಡಿ. ನಿಮ್ಮ ಸಮಸ್ಯೆಯನ್ನು ನಮ್ಮ ಹಿರಿಯರು, ಮುಖಂಡರು ಬಗೆಹರಿಸುತ್ತಾರೆ. ನಿಮ್ಮ ಆಶೀರ್ವಾದದಲ್ಲಿ ದೊಡ್ಡ ಶಕ್ತಿ ಇದೆ ಎಂದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments