ಬಹಳ ದೊಡ್ಡ ಮಟ್ಟದಲ್ಲಿ ಅಧಿಕಾರ ದುರುಪಯೋಗವಾಗ್ತಿದೆ ಹುಷಾರಾಗಿರಬೇಕು- ಡಿಕೆಶಿ

Webdunia
ಶುಕ್ರವಾರ, 25 ನವೆಂಬರ್ 2022 (15:03 IST)
ಕಾಂಗ್ರೇಸ್ ನಲ್ಲಿ ಟಿಕೆಟ್ ಗಾಗಿ ಫೈಟ್ ಇಂದು ವರ್ತೂರಿನಲ್ಲಿ ನಡೆಯುವ ಸಭೆ ವಿಚಾರವಾಗಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ಬಿಜೆಪಿಯವರು ಯಾರು ಇಲ್ಲ ಅಂತ ಹೇಳುತ್ತಿದ್ದರು.ಕಾಂಗ್ರೆಸ್ ಪಕ್ಷ ದಿವಾಳಿ ಆಗ್ತಿದೆ ಅಂತ ಹೇಳಿದರು.ಈಗಾಗಲೇ ಸಾವಿರಾರು ಜನ ಅರ್ಜಿಯನ್ನು ಸಲ್ಲಿಸಿದ್ದಾರೆ.ಅವರು ಏನು ಅವರ ಹಿನ್ನೆಲೆ ಏನು ಪಕ್ಷಕ್ಕೆ ಅವರು ಯಾವ ರೀತಿಯಾದಂತಹ ಕೆಲಸ ಮಾಡಿದ್ದರೆ. ಇನ್ನು ಮುಂದೆ ಕೆಲಸ ಮಾಡಲು ಏನ್ ಯೋಜನೆಯನ್ನ ತಯಾರಿ ಮಾಡಿಕೊಂಡಿದ್ದಾರೆ.ಬಿಜೆಪಿಯವರು ವೋಟ್ ಅನ್ನು ಕಿತ್ತಾಕಬೇಕು ಅಂತ ಏನೇನ್ ಮಾಡ್ತಿದ್ದಾರೆ ಅಂತ ನಿಮಗೆ ಗೊತ್ತಿದೆ.ನೀವೇ ಪೇಪರ್ಗಳಲ್ಲಿ ಟಿವಿ ಗಳಲ್ಲಿ ತೋರಿಸಿದ್ದೀರಿ.ಸೋ ಅದಕ್ಕೆ ನಾವು ನಮ್ಮ ಜನಗಳಿಗೆ ಮುಂಜಾಗ್ರತೆಯನ್ನು ವಹಿಸಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಇನ್ನೂ ನಾವು ಬಹಳ ಹುಷಾರಾಗಿರಬೇಕು ಇರಬೇಕು.ಬಹಳ ದೊಡ್ಡ ರೀತಿಯಲ್ಲಿ ಅಧಿಕಾರ ದುರುಪಯೋಗ ಆಗ್ತಿದೆ.ಅದಕ್ಕೆ ನಮ್ಮ ಎಲ್ಲಾ ಅಭ್ಯರ್ಥಿಗಳಿಗೆಗಾಗಿ ಇವತ್ತು ರಾಹುಲ್ ಗಾಂಧಿಯವರು ಇಡೀ ದೇಶದಾದ್ಯಂತ ನಡೆಯುತ್ತಿದ್ದಾರೆ.ಅಭ್ಯರ್ಥಿಗಳು ಸಹ ಈ ಭಾರತ್ ಜೋಡು ಅನ್ನು ಹಳ್ಳಿಗಳಿಗೂ ತೆಗೆದುಕೊಂಡು ಹೋಗಬೇಕು.ಇಂತಹ ಎಲ್ಲ ವಿಚಾರಗಳನ್ನು ಸೂಚನೆ ಕೊಡುವುದಕ್ಕೆ ಆಹ್ವಾನಿಸಿದೀವಿ ಎಂದು ಡಿಕೆ ಶಿವಕುಮಾರ್ ಬಿಜೆಪಿ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments