Webdunia - Bharat's app for daily news and videos

Install App

ಆರ್ ಆರ್ ನಗರದಲ್ಲಿ ಭಯದ ವಾತಾವರಣವಿದೆ- ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕುಸುಮಾ

Webdunia
ಬುಧವಾರ, 11 ನವೆಂಬರ್ 2020 (11:10 IST)
ಬೆಂಗಳೂರು : ಆರ್ ಆರ್ ನಗರದಲ್ಲಿ ಭಯದ ವಾತಾವರಣವಿದೆ ಎಂದು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕುಸುಮಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಜನ ಭಯ ಬಿಟ್ಟು ಹೊರಬರ್ಬೇಕು. ಜನಕ್ಕೆ ತಮ್ಮ ಸಮಸ್ಯೆ ಹೇಳುವಷ್ಟು ಧೈರ್ಯವಿಲ್ಲ . ಜನರಿಗೆ ಆ ಧೈರ್ಯ ಬರಬೇಕಿದೆ. ಸೋತರೂ ಕ್ಷೇತ್ರದ ಜನರ ಜೊತೆ ಇರ್ತೇನೆ. ಕಾಂಗ್ರೆಸ್ ಪಕ್ಷದಲ್ಲಿಯೇ ಮುಂದುವರಿಯುತ್ತೇನೆ. ನನ್ನ ಮೇಲೆ ಪ್ರೀತಿ ತೋರಿದ  ಜನತೆಗೆ ಧನ್ಯವಾದ. ಮುಂದೆ ಜನಪರ ಹೋರಾಟದಲ್ಲಿ ಭಾಗಿಯಾಗುವೆ ಎಂದು ತಿಳಿಸಿದ್ದಾರೆ.

ಹಾಗೇ ಜನಾದೇಶಕ್ಕೆ ತಲೆ ಬಾಗುತ್ತೇನೆ. ನಾನು ಜೀವನದಲ್ಲಿ ಸೋತು ಗೆದ್ದವಳು. ಈ ಚುನಾವಣೆಯಲ್ಲಿ ಸೋತಿರಬಹುದು. ಮುಂದೆ ಒಂದು ದಿನ ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments