Webdunia - Bharat's app for daily news and videos

Install App

ಒಕ್ಕಲಿಗರ ಹೆಸರಿನಲ್ಲಿ ರಾಜಕಾರಣ ಮಾಡುವ ಪ್ರಯತ್ನ ನಡೆಯುತ್ತಿದೆ-ಡಿ ಕೆ ಸುರೇಶ್

Webdunia
ಸೋಮವಾರ, 20 ಮಾರ್ಚ್ 2023 (16:50 IST)
ಸ್ವಾಮೀಜಿ ಹೇಳಿದ್ರು ಅಂತ ಪ್ರಚಾರ ಪಡೆಯೋರಿಗೆ  ಒಕ್ಕಲಿಗರು ತಕ್ಕ ಪಾಠ ಕಲಿಸ್ತಾರೆ.ನೋಡ್ರಿ ಅವರು ಘೋಷಣೆ
ಮಾಡಿದ್ದಾರೆ.ನಾನು ಅವರ ಫೇಸ್ ಬುಕ್ ನಲ್ಲಿ ನೋಡಿದ್ದೇನೆ.ಅಶ್ವಥ್  ನಾರಾಯಣ್  ಚಿತ್ರಕಥೆ ಅಂತ‌ ಹಾಕಿದ್ದಾರೆ.ಅಶ್ವಥ್ ನಾರಾಯಣ್ ಅವರು ಅಸ್ವಸ್ಥರಾಗಿದ್ದಾಗ ಭೇಟಿ ಮಾಡಿರಬಹುದು.ಉರಿಗೌಡ,ನಂಜೇಗೌಡ ಅಶ್ವಥ್ ನಾರಾಯಣ್ ಅಸ್ವಸ್ಥರಾಗಿದ್ದಾಗ ಭೇಟಿ ಮಾಡಿರಬೇಕು ಕಾಣಬೇಕು.ಅದಕ್ಕೆ ಕಥೆ‌ ಚಿತ್ರಕಥೆ ಬರೆದಿರಬಹುದು ಎಂದು ಡಿಕೆ ಸುರೇಶ್ ಹೇಳಿದ್ರು.
 
ಅಲ್ಲದೇ  ಒಕ್ಕಲಿಗರು ಒಂದು ಸಮಾಜದಲ್ಲಿ ಎಲ್ಲ ಜಾತಿ ಧರ್ಮಗಳ ಜೊತೆ ಗೌರವಯುತ ಬದುಕುವ ಸಮಾಜ.ಆ ವ್ಯಾಪಾರಕ್ಕೆ ನಿಂತವರಲ್ಲ.ಯಾರನ್ನ ಬೇಕಾದರು ವ್ಯಾಪಾರ ಮಾಡುವುದು ಒಕ್ಕಲಿಗರ ಜಾಯಮಾನವಲ್ಲ.ಇವತ್ತು ಆ ಹೆಸರಿನಲ್ಲಿ ರಾಜಕಾರಣ ಮಾಡುವ ಪ್ರಯತ್ನ ನಡೆಯುತ್ತಿದೆ.ಸೋ ಇದಕ್ಕೆ ಜನಾಂಗದ ಯುವ ಸಮಾಜ ಮತ್ತು ಯಾರೋ ಹೇಳಿದ್ರು ಅದಕ್ಕೆ ಕೈ ಬಿಟ್ಟಿದ್ದತಂಹ ಅಂತ ಪ್ರಚಾರ ಮಾಡ್ತಾ‌ ಇರುವ ವ್ಯಕ್ತಿ ಇದ್ದಾರೆ.ಯಾರು ಗಿಮಿಕ್ ಮಾಡ್ತಾ ಇದ್ದಾರೆ ಗಿಮಿಕ್ ನಿಂದಲೇ ಹೋಗ್ತಾರೆ ಎಂದು ಡಿಕೆ ಸುರೇಶ್ ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments