ಒಕ್ಕಲಿಗರ ಹೆಸರಿನಲ್ಲಿ ರಾಜಕಾರಣ ಮಾಡುವ ಪ್ರಯತ್ನ ನಡೆಯುತ್ತಿದೆ-ಡಿ ಕೆ ಸುರೇಶ್

Webdunia
ಸೋಮವಾರ, 20 ಮಾರ್ಚ್ 2023 (16:50 IST)
ಸ್ವಾಮೀಜಿ ಹೇಳಿದ್ರು ಅಂತ ಪ್ರಚಾರ ಪಡೆಯೋರಿಗೆ  ಒಕ್ಕಲಿಗರು ತಕ್ಕ ಪಾಠ ಕಲಿಸ್ತಾರೆ.ನೋಡ್ರಿ ಅವರು ಘೋಷಣೆ
ಮಾಡಿದ್ದಾರೆ.ನಾನು ಅವರ ಫೇಸ್ ಬುಕ್ ನಲ್ಲಿ ನೋಡಿದ್ದೇನೆ.ಅಶ್ವಥ್  ನಾರಾಯಣ್  ಚಿತ್ರಕಥೆ ಅಂತ‌ ಹಾಕಿದ್ದಾರೆ.ಅಶ್ವಥ್ ನಾರಾಯಣ್ ಅವರು ಅಸ್ವಸ್ಥರಾಗಿದ್ದಾಗ ಭೇಟಿ ಮಾಡಿರಬಹುದು.ಉರಿಗೌಡ,ನಂಜೇಗೌಡ ಅಶ್ವಥ್ ನಾರಾಯಣ್ ಅಸ್ವಸ್ಥರಾಗಿದ್ದಾಗ ಭೇಟಿ ಮಾಡಿರಬೇಕು ಕಾಣಬೇಕು.ಅದಕ್ಕೆ ಕಥೆ‌ ಚಿತ್ರಕಥೆ ಬರೆದಿರಬಹುದು ಎಂದು ಡಿಕೆ ಸುರೇಶ್ ಹೇಳಿದ್ರು.
 
ಅಲ್ಲದೇ  ಒಕ್ಕಲಿಗರು ಒಂದು ಸಮಾಜದಲ್ಲಿ ಎಲ್ಲ ಜಾತಿ ಧರ್ಮಗಳ ಜೊತೆ ಗೌರವಯುತ ಬದುಕುವ ಸಮಾಜ.ಆ ವ್ಯಾಪಾರಕ್ಕೆ ನಿಂತವರಲ್ಲ.ಯಾರನ್ನ ಬೇಕಾದರು ವ್ಯಾಪಾರ ಮಾಡುವುದು ಒಕ್ಕಲಿಗರ ಜಾಯಮಾನವಲ್ಲ.ಇವತ್ತು ಆ ಹೆಸರಿನಲ್ಲಿ ರಾಜಕಾರಣ ಮಾಡುವ ಪ್ರಯತ್ನ ನಡೆಯುತ್ತಿದೆ.ಸೋ ಇದಕ್ಕೆ ಜನಾಂಗದ ಯುವ ಸಮಾಜ ಮತ್ತು ಯಾರೋ ಹೇಳಿದ್ರು ಅದಕ್ಕೆ ಕೈ ಬಿಟ್ಟಿದ್ದತಂಹ ಅಂತ ಪ್ರಚಾರ ಮಾಡ್ತಾ‌ ಇರುವ ವ್ಯಕ್ತಿ ಇದ್ದಾರೆ.ಯಾರು ಗಿಮಿಕ್ ಮಾಡ್ತಾ ಇದ್ದಾರೆ ಗಿಮಿಕ್ ನಿಂದಲೇ ಹೋಗ್ತಾರೆ ಎಂದು ಡಿಕೆ ಸುರೇಶ್ ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments