ಬೆಂಗಳೂರಿನಲ್ಲಿ ಹೆಚ್ಚಾಗ್ತಿದೆ ದೇವಸ್ಥಾನಕ್ಕೆ ಕನ್ನ

Webdunia
ಮಂಗಳವಾರ, 6 ಡಿಸೆಂಬರ್ 2022 (12:31 IST)
ರಾತ್ರಿ ಪೂಜೆ ಮಾಡಿ ಹೋದ್ರೆ ಬೆಳಗ್ಗೆ ಬಂದಾಗ ಎಲ್ಲಾ‌ ದೇವಸ್ಥಾನದಲ್ಲಿ ಎಲ್ಲ ಮಂಗಮಾಯವಾಗಿರುತ್ತೆ.ಅಂದಹಾಗೆ ಮತ್ತೊಂದು ದೇವಸ್ಥಾನಕ್ಕೆ ಕನ್ನ ಖದೀಮರು ಕನ್ನ ಹಾಕಿದಾರೆ. 
 
ಸಿಲಿಕಾನ್ ಸಿಟೀಲಿ ದೇವರನ್ನೇ ಖದೀಮರು ಬಿಡ್ತಿಲ್ಲ . ಖದೀಮರ ಮೈನ್ ಸ್ಪಾಟ್ ದೇವಸ್ಥಾನವಾಗಿದೆ.ದೇವಸ್ಥಾನಕ್ಕೆ ಕನ್ನ ಹಾಕಿದ್ರೆ ಸಕ್ಸಸ್ ಅನ್ನೋ ಲೆಕ್ಕಾಚಾರ ಕಳ್ಳರದ್ದು.ಇದೀಗ ಬಸವೇಶ್ವರ ನಗರದ ಸತ್ಯಗಣಪತಿ ದೇವಸ್ಥಾನದಲ್ಲಿ ಬೆಳ್ಳಿ ದೀಪಗಳು, ದೇವರ ಆಯುಧ, ಕೀರೀಟ, ಬೆಳ್ಳಿ ಪಾದ ಎಲ್ಲಾ ಕಳ್ಳತನ ಮಾಡಿದ್ದಾರೆ.
 
ದೇವಸ್ಥಾನ ದ ಹುಂಡಿ ಕದಿಯಲು ಮಾತ್ರ ಆಗದೇ ಕಳ್ಳ ವಿಫಲವಾಗಿದ್ದಾನೆ.ಮಾರುವೇಷದಲ್ಲಿ ದೇವಸ್ಥಾನಕ್ಕೆ ಆಗಮಿಸಿದ ಖದೀಮ
ಕಳ್ಳತನದ ಹಿಂದಿನ ದಿನ ದೇವಸ್ಥಾನ ದಲ್ಲಿ ಪೂಜೆ ಮಾಡಿಸಿದ.ಅಮವಾಸ್ಯೆ ಹಿನ್ನೆಲೆ ದೇವಸ್ಥಾನದಲ್ಲಿ ಪೂಜೆಯಲ್ಲಿ 150ರಿಂದ 200 ಜನ ಭಾಗಿಯಾಗಿದ್ರು.ಮರುದಿನವೇ ದೇವಸ್ಥಾನದ ಹಿಂದಿನ ಬಾಗಿಲಿನಿಂದ ದೇವಸ್ಥಾನಕ್ಕೆ ಕಳ್ಳ ಎಂಟ್ರಿಕೊಟ್ಟಿದ್ದಾನೆ.ಕಳ್ಳ ನ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಪೊಲೀಸರಿಂದ ಕಳ್ಳನಿಗಾಗಿ ತೀವ್ರ ಶೋಧ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

ರಷ್ಯಾ ಅಧ್ಯಕ್ಷ ಪುಟಿನ್ ನಡೆಯುವಾಗ ಬಲಗೈ ಚಲಿಸುವುದೇ ಇಲ್ಲ ಯಾಕೆ: ಶಾಕಿಂಗ್ ಸತ್ಯ ಬಯಲು

ಇಂಡಿಗೋ ವಿಮಾನ ಸೇವೆಯಲ್ಲಿ ಭಾರೀ ವ್ಯತ್ಯಯ: ಸಮಸ್ಯೆ ಗಂಭೀರವಾದ ಬೆನ್ನಲ್ಲೇ ಡಿಜಿಸಿಎ ಯೂ ಟರ್ನ್‌

ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments