Webdunia - Bharat's app for daily news and videos

Install App

ಸಮ್ಮಿಶ್ರ ಸರ್ಕಾರ ಬೀಳುವ ಸೂಚನೆ ಇದೆ- ಕೆ.ಎಸ್. ಈಶ್ವರಪ್ಪ

Webdunia
ಶುಕ್ರವಾರ, 21 ಜೂನ್ 2019 (11:27 IST)
ಶಿವಮೊಗ್ಗ : ದೇವೇಗೌಡರು ಮೈತ್ರಿ ಸರ್ಕಾರ ಕುರಿತಾಗಿ ನೀಡಿರುವ ಹೇಳಿಕೆ ಮತ್ತು ಮಧ್ಯಂತರ ಚುನಾವಣೆ ಬಗ್ಗೆ ಅವರು ಪ್ರಸ್ತಾಪಿಸಿರುವುದರಿಂದ ಸಮ್ಮಿಶ್ರ ಸರ್ಕಾರ ಬೀಳುವ ಸೂಚನೆ ಇದೆ ಎಂದು ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.




ರಾಜ್ಯದಲ್ಲಿರುವುದು ದೋಸ್ತಿ ಸರ್ಕಾರವಲ್ಲ, ದ್ರೋಹಿಗಳ ಸರ್ಕಾರವಾಗಿದೆ. ಕುಮಾರಸ್ವಾಮಿ ಸಿಎಂ ಆಗಿದಾಗಿನಿಂದಲೂ ಮೈತ್ರಿ ಸರ್ಕಾರದಲ್ಲಿ ಗೊಂದಲ ಉಂಟಾಗಿದೆ. ಯಾವುದೇ ಕಾರಣಕ್ಕೂ ಇದು ಮುಂದುವರೆಯುವುದಿಲ್ಲ. ಯಾವುದೇ ಕ್ಷಣದಲ್ಲಿ ಬೀಳಬಹುದು. ಯಾವುದೇ ಸಂದರ್ಭದಲ್ಲಿ ಮಧ್ಯಂತರ ಚುನಾವಣೆ ಬರಬಹುದು ಎಂದು ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.


ಮೈತ್ರಿ ಸರ್ಕಾರದ ಬಗ್ಗೆ ದೇವೇಗೌಡರಿಗೆ ಮಾತ್ರ ಅಸಮಾಧಾನವಿಲ್ಲ. ಇಡೀ ರಾಜ್ಯದ ಜನ ಅಸಮಾಧಾನ ಹೊಂದಿದ್ದಾರೆ. ದೇವೇಗೌಡರಿಗೆ ಈಗ ಜ್ಞಾನೋದಯವಾಗಿದೆ. ಗೌಡರ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments