Webdunia - Bharat's app for daily news and videos

Install App

ಆರ್‌ಎಸ್ಎಸ್ ಕಾರ್ಯಕರ್ತರ ಮೇಲೆ ನಿರಂತರ ದಾಳಿ: ಸುರೇಶ್ ಕುಮಾರ್ ಆಕ್ರೋಶ

Webdunia
ಸೋಮವಾರ, 17 ಅಕ್ಟೋಬರ್ 2016 (12:03 IST)
ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್ಎಸ್ ಕಾರ್ಯಕರ್ತರ ಮೇಲೆ ನಿರಂತರ ದಾಳಿ ನಡೆಯುತ್ತಿದೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್ಎಸ್ ಕಾರ್ಯಕರ್ತರ ಮೇಲೆ ಅಪರಿಚಿತರು ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ನಿನ್ನೆ ಮಧ್ಯಾಹ್ನ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಅವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿದ್ದಾರೆ. ಘಟನೆ ನಡೆದ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳಿವೆ. ಆದರೂ ಆರೋಪಿಗಳನ್ನು ಬಂಧಿಸುವಲ್ಲಿ ತಡ ಮಾಡುತ್ತಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ ಎಂದು ದೂರಿದರು.
 
ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತ ರುದ್ರೇಶ್ (35) ಕೊಲೆ ಪ್ರಕರಣ ತ್ರೀವ್ರಸ್ವರೂಪ ಪಡೆದುಕೊಂಡಿದ್ದು, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಇಂದು ಶಿವಾಜಿನಗರ ಬಂದ್‌ಗೆ ಕರೆ ನೀಡಿದ್ದು, ಉಗ್ರ ಪ್ರತಿಭಟನೆ ನಡೆಸುತ್ತಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments