Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕಿಳಿಸಲು ಚರ್ಚೆ ಆಗ್ತಿದೆ : ಯಡಿಯೂರಪ್ಪ

Webdunia
ಗುರುವಾರ, 30 ಮಾರ್ಚ್ 2023 (20:30 IST)
ನಾನು ಕಾಂಗ್ರೆಸ್ ನಾಯಕರನ್ನು ಕೇಳುತ್ತೇನೆ. ನಿಮ್ಮ ನಾಯಕ ಯಾರು? ರಾಹುಲ್‌ ಗಾಂಧಿ, ಮೋದಿ ಅಷ್ಟು ಎತ್ತರಕ್ಕೆ ಬೆಳೆಯುತ್ತಾರಾ ಅವರು? ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಪ್ರಶ್ನೆ ಮಾಡಿದ್ದಾರೆ...ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್ 60-70 ಸೀಟಿಗೆ ಸೀಮಿತ ಆಗುತ್ತದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಇನ್ನು ಎರಡ್ಮೂರು ಸುತ್ತು ರಾಜ್ಯಕ್ಕೆ ಬರುವವರಿದ್ದಾರೆ. ಶಿವಮೊಗ್ಗ ವಿಮಾನ ಲ್ದಾಣ ಉದ್ಘಾಟನೆಗೆ 2 ಲಕ್ಷ ಜನರು ಬಂದಿದ್ದರಿಂದ ನಿಲ್ಲಲು ಜಾಗವಿಲ್ಲದೇ ಕಷ್ಟವಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಬಂದಾಗ ಜನ ಬೆಂಬಲ ನೋಡಿದ್ರೆ ನಾವು ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಭವಿಷ್ಯ ನುಡಿದ್ರು.ಇನ್ನು ಇದೇ ವೇಳೆ ಮೀಸಲಾತಿ ವಿಚಾರ ಪ್ರಸ್ತಾಪಿಸಿ, ಮೀಸಲಾತಿ ಪ್ರಮಾಣವನ್ನು ಏರಿಸುವ ಮೂಲಕ ಹಲವಾರು ವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದೇವೆ. ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ. EWS ವಿಭಾಗದಲ್ಲಿ ಅವರಿಗೆ ಮೀಸಲಾತಿ ನೀಡಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments