Webdunia - Bharat's app for daily news and videos

Install App

ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ

Webdunia
ಮಂಗಳವಾರ, 26 ಸೆಪ್ಟಂಬರ್ 2023 (16:03 IST)
ರಾಜ್ಯದಲ್ಲಿ ದಲಿತರು ಯಾಕೆ ಸಿಎಂ ಆಗಬಾರದು ಎಂಬ ಸಚಿವ ಕೆ.ಎನ್​​. ರಾಜಣ್ಣ ಹೇಳಿಕೆ ವಿಚಾರಕ್ಕೆ ಸಚಿವ ಆರ್ ಬಿ ತಿಮ್ಮಾಪೂರ ಪ್ರತಿಕ್ರಿಯಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ನೋಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆಯಲ್ಲಿದ್ದೀವಿ. ನಮ್ಮ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ನಮ್ಮ ಪಕ್ಷದ AICC ಅಧ್ಯಕ್ಷರು ದಲಿತರು. ನಮ್ಮ ಪಕ್ಷದಿಂದ ದೇಶದಲ್ಲಿ ಸಿಎಂ ಮಾಡುವ ಪವರ್ ಫುಲ್ ಸ್ಥಾನ ದಲಿತರಿಗೆ ಕೊಟ್ಡಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷದಿಂದ ಸಿಎಂ ಮಾಡುವ ಅಧಿಕಾರ ನಮ್ಮ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೆ. ಬರೀ ನೀವು ಕರ್ನಾಟಕ ಮಾತ್ರ ಕೇಳ್ತಿದ್ದಿರಿ, ನಮ್ಮ ಪಕ್ಷದ ಉನ್ನತ ಸ್ಥಾನದಲ್ಲಿದೆ ದಲಿತ ನಾಯಕನಿದ್ದಾನೆ.. ಅದು ಆಗಬಾರದು ಅಂತಾ ಇಲ್ಲ, ಅದು ಇವತ್ತೇ ಆಗಬೇಕು ಅಂತಾನೂ ಇಲ್ಲಾ.. ಈಗ ನಮ್ಮ ಪಕ್ಷದ ಸಿಎಂ ಇದ್ದಾರೆ, ಇಗ್ಯಾಕೆ ಅದು ಎಂದ್ರು. ಒಬ್ಬ ಹಿರಿಯ ರಾಜಕಾರಣಿ ರಾಜಣ್ಣ, ಅವನು ದಲಿತ ನಾಯಕನಾಗಿದ್ದು, ಅವನು ತನ್ನ ವಿಚಾರ ಹೊರಹಾಕಿದ್ದಾನೆ ಅದು ತಪ್ಪಾ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments