ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

Sampriya
ಮಂಗಳವಾರ, 25 ನವೆಂಬರ್ 2025 (18:23 IST)
ಗದಗ: ರೈತರಿಗಾಗಿ ಬೆಂಬಲ ಬೆಲೆ ಘೋಷಿಸಿ ಖರೀದಿ ಕೇಂದ್ರ ಆರಂಭ ಮಾಡಿ ಎಂದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಈಗ ಶಾಸಕರ ಖರೀದಿಗಾಗಿ ಕೇಂದ್ರ ತೆರೆದಿದೆ ಎಂದು ಸಂಸದ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯ ಮಾಡಿದ್ದಾರೆ.

ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖರೀದಿಗಾಗಿ ಒಬ್ಬೊಬ್ಬ ಶಾಸಕರಿಗೆ 50 ರಿಂದ 60 ಕೋಟಿ ಹಣ ಕೊಟ್ಟಿದ್ದಾರಂತೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕೊಡುವ ಬಗ್ಗೆ ಹೇಳಿದ್ದಾರೆ. ಶಾಸಕರ ಖರೀದಿ ಮಾಡಲು ಖರೀದಿ ಕೇಂದ್ರ ಆರಂಭ ಮಾಡಿದ್ದಾರೆ ವಿನಾ: ರೈತರು ಬೆಳೆದ ಬೆಳೆಗೆ ಖರೀದಿ ಕೇಂದ್ರ ಆರಂಭಿಸಿಲ್ಲ ಎಂದು ಆಕ್ರೋಶ ಹೊರಹಾಕಿದರು. 

ನಿಮ್ಮ ಬಳಿ ರೈತರ ಬೆಳೆ ಖರೀದಿಗಾಗು ಹಣವಿಲ್ಲ, ಆದರೆ ಶಾಸಕರನ್ನು ಖರೀದಿ ಮಾಡಲು ನಿಮ್ಮಲ್ಲಿ ಹಣವಿದೆ. ಯಾವ ಪುರುಷಾರ್ಥಕ್ಕಾಗಿ ಸರ್ಕಾರ ನಡೆಸುತ್ತಿದ್ದೀರಿ. ಒಬ್ಬರ ಕುರ್ಚಿ ಉಳಿಸಿಕೊಳ್ಳಲು ಹಾಗೂ ಮತ್ತೊಬ್ಬರ ಕುರ್ಚಿ ಪಡೆಯಲು ಶಾಸಕರ ಖರೀದಿ ನಡೆಸುತ್ತಿದ್ದಾರೆ ಎಂದರು. 

ಕೈ ಶಾಸಕರು ತುಂಬಾನೇ ಲಕ್ಕಿ, ಆದರೆ ರಾಜ್ಯದ ಜನತೆಯ ಸಮಸ್ಯೆ ಮಾತ್ರ ಕೇಳುವವರಿಲ್ಲ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿದೆ: ನರೇಂದ್ರ ಮೋದಿ

ಸಿದ್ದರಾಮಯ್ಯ ಪಕ್ಷದ ಆಸ್ತಿ, ಅಚ್ಚರಿ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್

ಹುಟ್ಟು ಹೋರಾಟಗಾರ ಡಿಕೆ ಶಿವಕುಮಾರ್ ಸಿಎಂ ಆಗಬೇಕಿತ್ತು: ಪ್ರತಾಪ್ ಸಿಂಹ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಮುಂದಿನ ಸುದ್ದಿ
Show comments