ಚುನಾವಣೆಯಲ್ಲಿ ಗೆದ್ದರೂ ಪ್ರಯೋಜನವಿಲ್ಲದಂತಾಗಿದೆ ಎಂದ ಶಾಸಕ ಯಾರು?

Webdunia
ಭಾನುವಾರ, 15 ಜುಲೈ 2018 (20:03 IST)
ವಿಧಾನಸಭೆ ಚುನಾವಣೆ ಮುಗಿದು ಸಮ್ಮಿಶ್ರ ಸರಕಾರ ರಚನೆಯಾಗಿ ತಿಂಗಳುಗಳೇ ಕಳೆಯುತ್ತಿವೆ. ಆದರೆ ಇಲ್ಲೊಬ್ಬ ಶಾಸಕರು ಚುನಾವಣೆಯಲ್ಲಿ ಗೆದ್ದರೂ ಪ್ರಯೋಜನವಿಲ್ಲದಂತಾಗಿದೆ ಎಂದಿದ್ದಾರೆ. 
 
ಯಾರ ದುರಾದೃಷ್ಟವೋ ಗೊತ್ತಿಲ್ಲ. ಗೆದ್ದು ಪ್ರಯೋಜನವಿಲ್ಲದಂತಾಗಿದೆ. ಹೀಗಂತ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿಕೆ ನೀಡಿದ್ದಾರೆ. ಐದು ಬಾರಿ ಶಾಸಕರಾಗಿರುವ ಹಾಲಾಡಿ ಈ ಹೇಳಿಕೆ ನೀಡಿದ್ದಾರೆ. ಕುಂದಾಪುರದ ಬಿಜೆಪಿ ಶಾಸಕರ ಈ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದ ಹಾಲಾಡಿ, ಬಜೆಟ್ ನಲ್ಲಿ ಕರಾವಳಿ ಪ್ರದೇಶವನ್ನು ಕಡೆಗಣಿಸಲಾಗಿದೆ. ಕೇಂದ್ರದ ಯೋಜನೆಗಳನ್ನು ರಾಜ್ಯ ಸರಕಾರ ಸರಿಯಾಗಿ ಅನುಷ್ಠಾನಕ್ಕೆ ತರುತ್ತಿಲ್ಲ.

ಹೀಗಾಗಿ ಚುನಾವಣೆಯಲ್ಲಿ ಜನತೆಗೆ ನೀಡಿದ ಆಶ್ವಾಸನೆ ಈಡೇರಿಸಲು ಆಗುತ್ತಿಲ್ಲ ಎಂದು ಹೇಳಿದ್ದಾರೆ. ಮುಂದೆಯೂ ಕೇಂದ್ರದಲ್ಲಿ ಮೋದಿ ಆಡಳಿತ ಬರಬೇಕು. ಅದಕ್ಕಾಗಿ ಕಾರ್ಯಕರ್ತರು ಶ್ರಮಿಸಬೇಕು ಎಂದಿದ್ದಾರೆ. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

145ಕೆಜಿ ಎತ್ತಿ ಕಂಚು ಗೆದ್ದ 7 ತಿಂಗಳ ಗರ್ಭಿಣಿ, ಇದೆಷ್ಟೂ ಸೂಕ್ತ ಎಂದಾ ನೆಟ್ಟಿಗರು

ಮತ್ತೊಮ್ಮೆ ಆರ್‌ಎಸ್‌ಎಸ್ ನಿಷೇಧಿಸುವಂತೆ ಕರೆ ನೀಡಿದ ಮಲ್ಲಿಕಾರ್ಜುನ ಖರ್ಗೆ

ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾಯಿತು ಪ್ರಕರಣ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿವಾಸಕ್ಕೆ ಮತ್ತೇ ಭದ್ರತೆ ನೀಡಲು ಛಲವಾದಿ ನಾರಾಯಣಸ್ವಾಮಿ ಕೊಟ್ಟ ಕಾರಣಗಳು ಹೀಗಿದೆ

ಮುಂದಿನ ಸುದ್ದಿ
Show comments