Webdunia - Bharat's app for daily news and videos

Install App

ನಾಳೆ ಬಸ್ ಗಳ ಸೇವೆಯಲ್ಲಿ ವ್ಯತ್ಯಯ ಇಲ್ಲ

Webdunia
ಸೋಮವಾರ, 23 ಜನವರಿ 2023 (18:26 IST)
ನಾಳೆ ಕೆ.ಎಸ್.ಆರ್.ಟಿ.ಸಿ ಮತ್ತು ಬಿಎಂಟಿಸಿ ವ್ಯಾಪ್ತಿಯ ಬಸ್ಸುಗಳ ಕಾರ್ಯಚರಣೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ.ಬೆಳಗ್ಗೆ 11 ಗಂಟೆಯಿಂದ ಸಂಜೆ 5.30 ರವರೆಗೆ  ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಯ ವಿಭಾಗೀಯ ಕಛೇರಿಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ಕರೆ ನೀಡಲಾಗಿದ್ದು,ಈ ಸಂಬಂಧ ಕೆ.ಎಸ್.ಆರ್.ಟಿ.ಸಿ  ಮತ್ತು ಬಿಎಂಟಿಸಿ ವ್ಯಾಪ್ತಿಯ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಇಲ್ಲ.ಕೆ.ಎಸ್.ಆರ್.ಟಿ.ಸಿ ಮತ್ತು ಬಿಎಂಟಿಸಿ ವ್ಯಾಪ್ತಿಯಲ್ಲಿ ನಾಳೆ ಬಸ್ಸುಗಳ ಕಾರ್ಯಚರಣೆಯು ಯಥಾಸ್ಥಿತಿಯಲ್ಲಿ ಇರಲಿದೆ ಎಂದು ಕೆ.ಎಸ್.ಆರ್.ಟಿ.ಸಿ ಮತ್ತು ಬಿಎಂಟಿಸಿಯಿಂದ ಆದೇಶ ಬಿಡುಗಡೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments