Select Your Language

Notifications

webdunia
webdunia
webdunia
webdunia

ಯಡಿಯೂರಪ್ಪರ ಬದಲಾವಣೆ ಇಲ್ಲವೇ ಇಲ್ಲ

ಯಡಿಯೂರಪ್ಪರ ಬದಲಾವಣೆ ಇಲ್ಲವೇ ಇಲ್ಲ
ಬೆಳಗಾವಿ , ಶುಕ್ರವಾರ, 18 ಸೆಪ್ಟಂಬರ್ 2020 (20:53 IST)
ರಾಜ್ಯದಲ್ಲಿ ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪನವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ.


ಹೀಗಂತ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ರಾಜ್ಯ ಸರಕಾರದ ಅವಧಿ ಪೂರ್ಣ ಆಗುವವರೆಗೂ ಯಡಿಯೂರಪ್ಪನವರೇ ಸಿಎಂ ಆಗಿರ್ತಾರೆ.

ಗಾಳಿಸುದ್ದಿಗಳಿಗೆ ಮಹತ್ವ ಕೊಡಬಾರದು ಎಂದು ಡಿಸಿಎಂ ಹೇಳಿದ್ದಾರೆ. 

ಇನ್ನು, ಲಿಂಗಾಯತ ಮುಖಂಡ ಇಲ್ಲವೇ ಉತ್ತರ ಕರ್ನಾಟಕ ಭಾಗದ ಶಾಸಕ ಅಥವಾ ಸಂಸದರನ್ನು ಸಿಎಂ ಆಗಿ ನೇಮಕ ಮಾಡುವ ವಿಷಯದ ಬಗ್ಗೆ ಚರ್ಚೆ ನಡೆದಿಲ್ಲ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕುರ್ಚಿ ಉಳಿಸಿಕೊಳ್ಳೋದನ್ನು ಬಿಡಿ : ಸಿಎಂಗೆ ಸಿದ್ದರಾಮಯ್ಯ ಟಾಂಗ್