Webdunia - Bharat's app for daily news and videos

Install App

ಕರ್ನಾಟಕದಲ್ಲಿ ಸಿಎಂ ಬದಲಾವಣೆಯ ಪ್ರ ಶ್ನೆಯೇ ಇಲ್ಲ

Webdunia
ಮಂಗಳವಾರ, 3 ಮೇ 2022 (19:04 IST)
ಕರ್ನಾಟಕದಲ್ಲಿ ಸಿಎಂ ಬದಲಾವಣೆಯ ಪ್ರ ಶ್ನೆಯೇ ಇಲ್ಲ..ಯಾರೂ ಮುಖ್ಯಮಂತ್ರಿಯಾಗುವ ಕನಸು ಕಾಣಬೇಡಿ ಎಂದು ಬೆಂಗಳೂರಿನಲ್ಲಿ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ..ಅಮಿತ್ ಶಾ ಬಂದಿದ್ದಾರೆ ಎಂದರೆ ಗೆಲುವು ನಮ್ಮದೇ.. ಕಾಂಗ್ರೆಸ್ ತಿಪ್ಪರಲಾಗ ಹಾಕಿದರೂ ಗೆಲುವು ನಮ್ಮದೇ. ಬಸವರಾಜ ಹೊರಟ್ಟಿ ಬಿಜೆಪಿ ಸೇರಿರುವುದು ಒಳ್ಳೆಯ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು. ಸಿಎಂ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ..ಬೊಮ್ಮಾಯಿಗೆ ಕೇಂದ್ರದ ಸಂಪೂರ್ಣ ಸಹಕಾರ ಇದೆ. ಸಿಎಂ ಬದಲಾವಣೆ ಬಗ್ಗೆ ಯಾರೂ ಹಗಲು ಕನಸು ಕಾಣಬೇಡಿ..ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸ್ತೇವೆ ಎಂದು ಹೇಳಿಕೆ ನೀಡುವ ಮೂಲಕ ಆರ್. ಅಶೋಕ್, ಸಿಎಂ ಬದಲಾವಣೆ ಎನ್ನುವವರಿಗೆ ತಿರುಗೇಟು ನೀಡಿದ್ದಾರೆ..

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments