Webdunia - Bharat's app for daily news and videos

Install App

ಪಠ್ಯಪುಸ್ತಕ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ: ಮುನಿರತ್ನ

Webdunia
ಗುರುವಾರ, 2 ಜೂನ್ 2022 (08:30 IST)
ಕೋಲಾರ : ಪಠ್ಯಪುಸ್ತಕ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಈ ಬಗ್ಗೆ ಶಿಕ್ಷಣ ಸಚಿವರಿಂದ ಸಿಎಂ ವರದಿ ಕೇಳಿದ್ದಾರೆ.
 
ವರದಿ ಬಂದ ಬಳಿಕ ಅವರೇ ಉತ್ತರ ನೀಡಲಿದ್ದಾರೆ ಎಂದು ಸಚಿವ ಮುನಿರತ್ನ ಹೇಳಿದರು. ಕೆಜಿಎಫ್ ಮಾಜಿ ಶಾಸಕ ವೈ.ಸಂಪಂಗಿ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪಠ್ಯಪುಸ್ತಕ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ವರದಿ ಕೇಳಿದ್ದಾರೆ.

ವರದಿ ಬಂದ ಬಳಿಕ ನಾನೂ ಮಾತನಾಡುವೆ ಎಂದು ಸ್ಪಷ್ಟಪಡಿಸಿದರು.  ಇದೆ ವೇಳೆ ಡಿಸಿಸಿ ಬ್ಯಾಂಕ್ ವಿಚಾರವಾಗಿ ಮಾತನಾಡಿದ ಅವರು, ಕೋಲಾರದ ಡಿಸಿಸಿ ಬ್ಯಾಂಕ್ನಲ್ಲಿ ಭಾರೀ ಭ್ರಷ್ಟಾಚಾರ ಆಗಿದೆ. ಡಿಸಿಸಿ ಬ್ಯಾಂಕ್ ಅಕ್ರಮಗಳ ತನಿಖೆಗೆ ಸಿಎಂ ಅವರಿಗೆ ಮನವಿ ಮಾಡಿದ್ದೇನೆ.

ಕೆಲವರು ಅವರ ಸ್ವಂತ ಆಸ್ತಿಯಂತೆ ಬ್ಯಾಂಕ್ ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕರು ಹಾಗೂ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments