Webdunia - Bharat's app for daily news and videos

Install App

ಬಿಜೆಪಿಯಲ್ಲಿ ಭಿನ್ನಮತವಿಲ್ಲ, ಅಸಮಾಧಾನವಿಲ್ಲ: ಕಟ್ಟಾ

Webdunia
ಭಾನುವಾರ, 7 ಮೇ 2017 (11:37 IST)
ಬಿಜೆಪಿ ಪಕ್ಷದಲ್ಲಿ ಭಿನ್ನಮತವಿಲ್ಲ ಅಸಮಾಧಾನವಂತೂ ಇಲ್ಲವೇ ಇಲ್ಲ ಎಂದು ಹಿರಿಯ ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹೇಳಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್,ಯಡಿಯೂರಪ್ಪ ಮತ್ತು ಕೆ.ಎಸ್.ಈಶ್ವರಪ್ಪ ಒಂದಾಗಿದ್ದಾರೆ. ಅವರ ಮಧ್ಯೆ ಭಿನ್ನಾಭಿಪ್ರಾಯವಿದೆ ಎನ್ನುವುದರಲ್ಲಿ ಸತ್ಯಾಂಶವಿಲ್ಲ ಎಂದು ತಿಳಿಸಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪ ಒಂದಾಗಿ ಪ್ರವಾಸ ಮಾಡಲಿದ್ದಾರೆ. ಬಿಜೆಪಿ ನಾಯಕರಲ್ಲಿ ವೈಮನಸ್ಸಿದೆ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ ಎಂದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಜನವಿರೋಧಿ, ರೈತ ವಿರೋಧಿ ಸರಕಾರವಾಗಿದ್ದು, ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಹಿರಿಯ ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments