ರಾಜ್ಯದಲ್ಲಿ ಧಾರ್ಮಿಕ ದಾಳಿ ಬಗ್ಗೆ ಅಪಸ್ವರ ಎತ್ತಿಲ್ಲ: ಖಾದರ್

Webdunia
ಬುಧವಾರ, 28 ಸೆಪ್ಟಂಬರ್ 2022 (10:54 IST)
ಮಂಗಳೂರು : ನಮ್ಮ ರಾಜ್ಯದಲ್ಲಿ ಧಾರ್ಮಿಕ ಗುರುಗಳು, ಉಲೇಮಾಗಳು ಈ ದಾಳಿ ಬಗ್ಗೆ ಅಪಸ್ವರ ಎತ್ತಿಲ್ಲ. ಯಾವುದೇ ಧಾರ್ಮಿಕ ಗುರುಗಳು ಈ ದಾಳಿ ಬಗ್ಗೆ ಅಪಸ್ವರ ಎತ್ತಿದ್ದಾರಾ ಎಂದು ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಪ್ರಶ್ನಿಸಿದರು.

ರಾಜ್ಯಾದ್ಯಂತ ಪಿಎಫ್ ಐ ಕಾರ್ಯಕರ್ತರ ಬಂಧನ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಸಮಾಜದಲ್ಲಿ ಅಶಾಂತಿ ಮತ್ತು ದ್ವೇಷ ಸೃಷ್ಟಿಸಿದ್ರೆ ಕ್ರಮ ಆಗಬೇಕು. ಅಂತಹ ಯಾವುದೇ ಸಂಘಟನೆ ವಿರುದ್ಧ ಕ್ರಮಕ್ಕೆ ಎಲ್ಲಾ ಧರ್ಮದ ಸಹಮತ ಇದೆ.

ಕಾನೂನು ಕೈಗೆತ್ತಿಕೊಳ್ಳುವವರನ್ನ ಹದ್ದುಬಸ್ತಿನಲ್ಲಿಡೋದು ಸರ್ಕಾರದ ಜವಾಬ್ದಾರಿ. ಶಾಂತಿ ಸೌಹಾರ್ದದ ವಾತಾವರಣ ಸರ್ಕಾರ ನಿರ್ಮಾಣ ಮಾಡಬೇಕು.

ನಮ್ಮ ಧರ್ಮದ ಜೊತೆ ಎಲ್ಲಾ ಧರ್ಮ ನ್ಯಾಯಯುತ ತನಿಖೆಗೆ ಬೆಂಬಲ ಕೊಡುತ್ತದೆ. ತಾರತಮ್ಯ ಮತ್ತು ಅನ್ಯಾಯ ಯಾರಿಗೂ ಆಗದಂತೆ ಸರ್ಕಾರ ನೋಡಿಕೊಳ್ಳಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲಿನಲ್ಲಿ ತನ್ನ ನೋಡಿ ಅಸಭ್ಯ ಸನ್ನೆ ಮಾಡುತ್ತಿದ್ದ ಯುವಕನಿಗೆ ಯುವತಿ ಮಾಡಿದ್ದೇನು ನೋಡಿ Video

ದೇಶದ ಯುವಜನತೆಗೆ ಬೇಕಾಗಿರುವುದು ಪರಿಹಾರ, ರಾಜಕೀಯ ನಾಟಕವಲ್ಲ: ರಾಹುಲ್ ವಿರುದ್ಧ ಮಣಿಪುರ ಸಿಎಂ ಗರಂ

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರಾತ್ರಿ 10 ಗಂಟೆವರೆಗೆ ಡೆಡ್ ಲೈನ್ , ಇಲ್ಲಾಂದ್ರೆ..: ಆರ್ ಅಶೋಕ್

ಇಂಥಾ ಶಿಕ್ಷಕರೂ ಇದ್ದಾರೆ.. ಮಳೆಯಲ್ಲಿ ನೆನೆದು ನಡೆದೇ ಶಾಲೆಗೆ ಬರುತ್ತಿದ್ದ ಬಾಲಕನಿಗೆ ಶಿಕ್ಷಕಿ ಮಾಡಿದ್ದೇನು ಗೊತ್ತಾ Video

ಶಾಸಕ ಬಿಪಿ ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಕ್ಕೆ ಬಿಜೆಪಿ ದೂರು

ಮುಂದಿನ ಸುದ್ದಿ
Show comments