Webdunia - Bharat's app for daily news and videos

Install App

ಈ ಬಜೆಟ್ ನಲ್ಲಿ ಖಾರನೂ ಇಲ್ಲ ಶಕ್ತಿಯೂ ಇಲ್ಲ.-ಡಿಕೆ ಶಿವಕುಮಾರ್

Webdunia
ಗುರುವಾರ, 5 ಮಾರ್ಚ್ 2020 (13:25 IST)
ಬೆಂಗಳೂರು : ಇಂದು ಸಿಎಂ ಯಡಿಯೂರಪ್ಪ 2020-21 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು ಈ ಬಗ್ಗೆ ಮಾಜಿ ಸಚಿವ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.


ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಿರ್ಚಿ ಮಂಡಕ್ಕಿಯಲ್ಲಿ ಉಪ್ಪು ಖಾರ ಇರುತ್ತೆ ಆದ್ರೆ ಈ ಬಜೆಟ್ ನಲ್ಲಿ ಖಾರನೂ ಇಲ್ಲ ಶಕ್ತಿಯೂ ಇಲ್ಲ. ಹುರುಪಿನಲ್ಲಿ ಸರ್ಕಾರ ಮಾಡಿದ್ರು, ಅದರಂತೆ ಬಜೆಟ್ ಇಲ್ಲ ಎಂದು ಕಿಡಿಕಾರಿದ್ದಾರೆ.


ಕೇಂದ್ರ ಸರ್ಕಾರದ್ದೇ ದುರ್ಬಲ ಬಜೆಟ್ ಅಂದುಕೊಂಡಿದ್ದೆ. ಆದರೆ ಅದಕ್ಕಿಂತ ಇದು ದುರ್ಬಲ ಬಜೆಟ್. ರಾಜ್ಯಕ್ಕೂ ಶಕ್ತಿ ಕೊಡಲಿಲ್ಲ, ಜನರಿಗೂ ಶಕ್ತಿ ಕೊಡಲಿಲ್ಲ. ಇದು ರಾಜ್ಯದ ಜನತೆಗೆ ದೊಡ್ಡ ಅನ್ಯಾಯ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments