ಈ ಬಜೆಟ್ ನಲ್ಲಿ ಖಾರನೂ ಇಲ್ಲ ಶಕ್ತಿಯೂ ಇಲ್ಲ.-ಡಿಕೆ ಶಿವಕುಮಾರ್

Webdunia
ಗುರುವಾರ, 5 ಮಾರ್ಚ್ 2020 (13:25 IST)
ಬೆಂಗಳೂರು : ಇಂದು ಸಿಎಂ ಯಡಿಯೂರಪ್ಪ 2020-21 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು ಈ ಬಗ್ಗೆ ಮಾಜಿ ಸಚಿವ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.


ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಿರ್ಚಿ ಮಂಡಕ್ಕಿಯಲ್ಲಿ ಉಪ್ಪು ಖಾರ ಇರುತ್ತೆ ಆದ್ರೆ ಈ ಬಜೆಟ್ ನಲ್ಲಿ ಖಾರನೂ ಇಲ್ಲ ಶಕ್ತಿಯೂ ಇಲ್ಲ. ಹುರುಪಿನಲ್ಲಿ ಸರ್ಕಾರ ಮಾಡಿದ್ರು, ಅದರಂತೆ ಬಜೆಟ್ ಇಲ್ಲ ಎಂದು ಕಿಡಿಕಾರಿದ್ದಾರೆ.


ಕೇಂದ್ರ ಸರ್ಕಾರದ್ದೇ ದುರ್ಬಲ ಬಜೆಟ್ ಅಂದುಕೊಂಡಿದ್ದೆ. ಆದರೆ ಅದಕ್ಕಿಂತ ಇದು ದುರ್ಬಲ ಬಜೆಟ್. ರಾಜ್ಯಕ್ಕೂ ಶಕ್ತಿ ಕೊಡಲಿಲ್ಲ, ಜನರಿಗೂ ಶಕ್ತಿ ಕೊಡಲಿಲ್ಲ. ಇದು ರಾಜ್ಯದ ಜನತೆಗೆ ದೊಡ್ಡ ಅನ್ಯಾಯ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಯಾಣದೂದ್ದಕ್ಕೂ ಯುವತಿ ಕೈ ಕಾಲು, ಮುಟ್ಟಿ ದೌರ್ಜನ್ಯ, ರ‍್ಯಾಪಿಡೋ ಬೈಕ್‌ ಸವಾರ ಅರೆಸ್ಟ್‌

ಭಯೋತ್ಪಾದನೆ ವಿಚಾರವಾಗಿ ಮತ್ತೇ ಪಾಕ್, ಅಫ್ಘಾನಿಸ್ತಾನ ನಡುವೆ ಮಾತುಕತೆ ವಿಫಲ

ವೋಟ್ ಚೋರಿ ಕಲ್ಪನೆಯ ಜನಕ ಯಾರೆಂದು ಎಸ್.ಸುರೇಶ್ ಕುಮಾರ್ ಪ್ರಶ್ನೆ

ಯಶಸ್ವಿ ರಾಜಕೀಯ ಜೀವನವನ್ನು ಹೊಂದಲು ಸುಳ್ಳು ಹೇಳುವುದು ಸರಿಯೇ: ರಾಹುಲ್ ಗಾಂಧಿಯನ್ನು ಕುಟುಕಿದ ರಾಜನಾಥ್ ಸಿಂಗ್

ಉಪರಾಷ್ಟ್ರಪತಿ ರಾಧಾಕೃಷ್ಣನ್‌ ರಾಜ್ಯದ ಮೊದಲ ಭೇಟಿಯಲ್ಲೇ ಹಲವು ಮಹತ್ವದ ಕಾರ್ಯಕ್ರಮ

ಮುಂದಿನ ಸುದ್ದಿ
Show comments