ಬಲಿಗಾಗಿ ಕಾದುಕುಳಿತ ಯಾಮಸ್ವರೂಪಿ ರಸ್ತೆಗುಂಡಿಗಳಿಗಿಲ್ಲ ಮುಕ್ತಿ..!

Webdunia
ಶುಕ್ರವಾರ, 18 ನವೆಂಬರ್ 2022 (14:21 IST)
ಬೆಂಗಳೂರಿನಲ್ಲಿ ಎಲ್ಲಿ ನೋಡಿದ್ರು ರಸ್ತೆಗುಂಡಿಗಳು ಕಾಣಸಿಗುತ್ತವೆ. ಈ ರಸ್ತೆಗುಂಡಿಗಳಿಂದ ವಾಹನಸವಾರರು ರೋಸಿ ಹೋಗಿದ್ದಾರೆ.ಇನ್ನೂ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ರಸ್ತೆ ಗುಂಡಿಗಳ  ಸಂಖ್ಯೆ ಹೆಚ್ಚಾಗುತ್ತಿದೆ.
 
ಮಾದೇಶ್ವರ ನಗರದಲ್ಲಂತೂ ರಸ್ತೆಯುದ್ದಕ್ಕೂ ಗುಂಡಿಗಳ ಸರಮಾಲೆಯೇ ಇದೆ.ಸುಂಕದಕಟ್ಟೆ ಬಳಿಯಿರುವ ಮಾದೇಶ್ವರ ನಗರ ಮುಖ್ಯ ರಸ್ತೆಯೇ ಸಂಪೂರ್ಣ ಗುಂಡಿಮಯವಾಗಿದೆ.ವಾಹನ  ಓಡಿಸಲು ಸಾರ್ವಜನಿಕರು ಹರಸಾಹಸ ಪಡುತ್ತಿದ್ದಾರೆ.ಅದೆಷ್ಟೋ ಸವಾರರು ಈ ರಸ್ತೆಯಲ್ಲಿ ಬಿದ್ದು ಗಾಯಗೊಂಡಿದ್ದಾರೆ.
 
ಇಷ್ಟೆಲ್ಲಾ ಆದರೂ ಬಿಬಿಎಂ ಯಾವುದೇ ಕ್ರಮ ಕೈಗೊಂಡಿಲ್ಲ .ಇನ್ನೂ ಅದೆಷ್ಟು ಜನರ ಜೀವದ ಜೊತೆ ಚೆಲ್ಲಾಟ ಆಡುತ್ತೀರಾ? ಎಂದು ಸಾರ್ವಜನಿಕರು ಬಿಬಿಎಂಪಿ ಗೆ ಹಿಡಿಶಾಪ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿಗಣತಿ ನೆಪ, ಫ್ರೀ ಕರೆಂಟ್ ಕಟ್ ಮಾಡಲು ಸರ್ಕಾರದಿಂದ ಪ್ಲ್ಯಾನ್: ಆರ್ ಅಶೋಕ್ ವಾಗ್ದಾಳಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆ ಬಗ್ಗೆ ಪ್ರಶ್ನೆ ಕೇಳಿದ್ರೆ ಪತ್ರಕರ್ತರನ್ನೇ ಬಿಜೆಪಿಗೆ ಸೇರ್ಕೊಳ್ಳಿ ಎಂದ ಪ್ರದೀಪ್ ಈಶ್ವರ್ ವಿರುದ್ಧ ಭಾರೀ ಆಕ್ರೋಶ

ಎಸ್ ಎಲ್ ಭೈರಪ್ಪನವರಿಗೆ ನಾಳೆ ಅಂತಿಮ ವಿದಾಯ

Karnataka Weather: ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ ನಿರೀಕ್ಷೆ

ಮುಂದಿನ ಸುದ್ದಿ
Show comments