Webdunia - Bharat's app for daily news and videos

Install App

ಬಲಿಗಾಗಿ ಕಾದುಕುಳಿತ ಯಾಮಸ್ವರೂಪಿ ರಸ್ತೆಗುಂಡಿಗಳಿಗಿಲ್ಲ ಮುಕ್ತಿ..!

Webdunia
ಶುಕ್ರವಾರ, 18 ನವೆಂಬರ್ 2022 (14:21 IST)
ಬೆಂಗಳೂರಿನಲ್ಲಿ ಎಲ್ಲಿ ನೋಡಿದ್ರು ರಸ್ತೆಗುಂಡಿಗಳು ಕಾಣಸಿಗುತ್ತವೆ. ಈ ರಸ್ತೆಗುಂಡಿಗಳಿಂದ ವಾಹನಸವಾರರು ರೋಸಿ ಹೋಗಿದ್ದಾರೆ.ಇನ್ನೂ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ರಸ್ತೆ ಗುಂಡಿಗಳ  ಸಂಖ್ಯೆ ಹೆಚ್ಚಾಗುತ್ತಿದೆ.
 
ಮಾದೇಶ್ವರ ನಗರದಲ್ಲಂತೂ ರಸ್ತೆಯುದ್ದಕ್ಕೂ ಗುಂಡಿಗಳ ಸರಮಾಲೆಯೇ ಇದೆ.ಸುಂಕದಕಟ್ಟೆ ಬಳಿಯಿರುವ ಮಾದೇಶ್ವರ ನಗರ ಮುಖ್ಯ ರಸ್ತೆಯೇ ಸಂಪೂರ್ಣ ಗುಂಡಿಮಯವಾಗಿದೆ.ವಾಹನ  ಓಡಿಸಲು ಸಾರ್ವಜನಿಕರು ಹರಸಾಹಸ ಪಡುತ್ತಿದ್ದಾರೆ.ಅದೆಷ್ಟೋ ಸವಾರರು ಈ ರಸ್ತೆಯಲ್ಲಿ ಬಿದ್ದು ಗಾಯಗೊಂಡಿದ್ದಾರೆ.
 
ಇಷ್ಟೆಲ್ಲಾ ಆದರೂ ಬಿಬಿಎಂ ಯಾವುದೇ ಕ್ರಮ ಕೈಗೊಂಡಿಲ್ಲ .ಇನ್ನೂ ಅದೆಷ್ಟು ಜನರ ಜೀವದ ಜೊತೆ ಚೆಲ್ಲಾಟ ಆಡುತ್ತೀರಾ? ಎಂದು ಸಾರ್ವಜನಿಕರು ಬಿಬಿಎಂಪಿ ಗೆ ಹಿಡಿಶಾಪ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments