Webdunia - Bharat's app for daily news and videos

Install App

ಬಲಿಗಾಗಿ ಕಾದುಕುಳಿತ ಯಾಮಸ್ವರೂಪಿ ರಸ್ತೆಗುಂಡಿಗಳಿಗಿಲ್ಲ ಮುಕ್ತಿ..!

Webdunia
ಶುಕ್ರವಾರ, 18 ನವೆಂಬರ್ 2022 (14:21 IST)
ಬೆಂಗಳೂರಿನಲ್ಲಿ ಎಲ್ಲಿ ನೋಡಿದ್ರು ರಸ್ತೆಗುಂಡಿಗಳು ಕಾಣಸಿಗುತ್ತವೆ. ಈ ರಸ್ತೆಗುಂಡಿಗಳಿಂದ ವಾಹನಸವಾರರು ರೋಸಿ ಹೋಗಿದ್ದಾರೆ.ಇನ್ನೂ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ರಸ್ತೆ ಗುಂಡಿಗಳ  ಸಂಖ್ಯೆ ಹೆಚ್ಚಾಗುತ್ತಿದೆ.
 
ಮಾದೇಶ್ವರ ನಗರದಲ್ಲಂತೂ ರಸ್ತೆಯುದ್ದಕ್ಕೂ ಗುಂಡಿಗಳ ಸರಮಾಲೆಯೇ ಇದೆ.ಸುಂಕದಕಟ್ಟೆ ಬಳಿಯಿರುವ ಮಾದೇಶ್ವರ ನಗರ ಮುಖ್ಯ ರಸ್ತೆಯೇ ಸಂಪೂರ್ಣ ಗುಂಡಿಮಯವಾಗಿದೆ.ವಾಹನ  ಓಡಿಸಲು ಸಾರ್ವಜನಿಕರು ಹರಸಾಹಸ ಪಡುತ್ತಿದ್ದಾರೆ.ಅದೆಷ್ಟೋ ಸವಾರರು ಈ ರಸ್ತೆಯಲ್ಲಿ ಬಿದ್ದು ಗಾಯಗೊಂಡಿದ್ದಾರೆ.
 
ಇಷ್ಟೆಲ್ಲಾ ಆದರೂ ಬಿಬಿಎಂ ಯಾವುದೇ ಕ್ರಮ ಕೈಗೊಂಡಿಲ್ಲ .ಇನ್ನೂ ಅದೆಷ್ಟು ಜನರ ಜೀವದ ಜೊತೆ ಚೆಲ್ಲಾಟ ಆಡುತ್ತೀರಾ? ಎಂದು ಸಾರ್ವಜನಿಕರು ಬಿಬಿಎಂಪಿ ಗೆ ಹಿಡಿಶಾಪ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಒಂದು ಜಿಲ್ಲೆಗೆ ಮಾತ್ರ ಭಾರೀ ಮಳೆ ಸೂಚನೆ, ಉಳಿದೆಡೆ ಹೇಗಿದೆ ಮಳೆ

Firing Case: ನ್ಯಾಯ ಸಿಗದಿದ್ದಲ್ಲಿ ಸುಮ್ಮನೇ ಕೂರವವರೇ ಅಲ್ಲ, ರಿಕ್ಕಿ ರೈ

ಗೌರವ ಡಾಕ್ಟರೇಟ್‌ ನಿರಾಕರಿಸಿದ ಸಚಿವ ಸತೀಶ್ ಜಾರಕಿಹೊಳಿ, ಕಾರಣ ಬಿಚ್ಚಿಟ್ಟಿದ್ದು ಹೀಗೇ

ಕಪ್ ಗೆದ್ದು ಅಭಿಮಾನಿಗಳ ಕಾಯುವಿಕೆ ಅಂತ್ಯ ಮಾಡಿ, RCBಗೆ ಶುಭ ಹಾರೈಸಿದ ಸಿದ್ದರಾಮಯ್ಯ

ವಾಕ್ ಸ್ವಾತಂತ್ರ್ಯವಿದೆ, ನೋವಿಸುವಷ್ಟರ ಮಟ್ಟಿಗಲ್ಲ: ಶರ್ಮಿಷ್ಟಾ ಪನೋಲಿಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಣೆ

ಮುಂದಿನ ಸುದ್ದಿ
Show comments