Webdunia - Bharat's app for daily news and videos

Install App

ಗ್ಯಾರೆಂಟಿ ಯೋಜನೆಗಳಿಗಿಲ್ಲ ಕಂಟಕ

geetha
ಮಂಗಳವಾರ, 30 ಜನವರಿ 2024 (18:32 IST)
ತುಮಕೂರು : ಬೃಹತ್‌ ಗಾತ್ರದ ಬಜೆಟ್‌ ಮಂಡನೆಯಾಗುತ್ತಿದೆ ಎಂದರೆ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ ಎಂದರ್ಥ ಎಂದು ವಿಶ್ಲೇಷಿಸಿದ ಸಿಎಂ ಸಿದ್ದರಾಮಯ್ಯ, ಸರ್ಕಾರ ದಿವಾಳಿಯಾಗಲಿದೆ ಎನ್ನುವವರಿಗೆ ನಮ್ಮ ಬಜೆಟ್‌ ಉತ್ತರ ನೀಡಲಿದೆ.2024-25 ಸಾಲಿನಲ್ಲಿ 3.80 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಪಟ್ಟಿಯನ್ನು ಮಂಡಿಸಲಾಗುವುದು ಎಂದು ತುಮಕೂರಿನಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರ ಘೋಷಿಸರುವ ಗ್ಯಾರೆಂಟಿ ಯೋಜನೆಗಳಿಂದ ದಿವಾಳಿಯಾಗಿಲ್ಲ. ಯಾವ ಕಾರಣಕ್ಕೂ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದರು. ಗ್ಯಾರೆಂಟಿ ಯೋಜನೆಗಳಿಂದಾಗಿ ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣ: ಫ್ರಿಡ್ಜ್‌ನಲ್ಲಿಟ್ಟ ಮಾಂಸ ಸೇವಿಸಿ 7 ಮಂದಿ ಅಸ್ವಸ್ಥ, ಓರ್ವ ಸಾವು

ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಜಪಾನ್‌ಗೆ ವಿಮಾನದಲ್ಲಿ ಹಾರಲಿವೆ ನಾಲ್ಕು ಆನೆ

ಆರ್‌ಸಿಬಿ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ ದಿವ್ಯಾಂಶಿ ತಾಯಿ ದಿಢೀರ್‌ ಠಾಣೆ ಮೆಟ್ಟಿಲೇರಿದ್ದೇಕೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿರುವ ಸಚಿವ ಕೆಜೆ ಜಾರ್ಜ್ ವಜಾ ಮಾಡಿ: ಡಾ ಸಿಎನ್ ಅಶ್ವತ್ಥನಾರಾಯಣ

ಯೆಸ್ ಬ್ಯಾಂಕ್‌ಗೆ ₹3,000 ಕೋಟಿ ಸಾಲ ವಂಚನೆ: ಅನಿಲ್‌ ಅಂಬಾನಿಗೆ ಜಾರಿ ನಿರ್ದೇಶನಾಲಯ ಶಾಕ್‌

ಮುಂದಿನ ಸುದ್ದಿ
Show comments