Webdunia - Bharat's app for daily news and videos

Install App

ಬಿಜೆಪಿ ಶಾಸಕನ ತಲೆಯಲ್ಲಿ ಜ್ಞಾನವೇ ಇಲ್ಲ ಎಂದ ಮಾಜಿ ಸಚಿವ!

Webdunia
ಮಂಗಳವಾರ, 17 ಜುಲೈ 2018 (18:19 IST)
ಆ ಜನಪ್ರತಿನಿಧಿಯಿಂದ 6 ಕೋಟಿ ವೆಚ್ಚದ ಬಸ್ ನಿಲ್ದಾಣ ಕಾಮಗಾರಿ ತಡೆ ಹಿಡಿಯಲಾಗಿದೆ. ವಿನಾಕಾರಣ ಅಧಿಕಾರಿಗಳಿಗೆ ಕಾಮಗಾರಿ ಬದಲಾಯಿಸಲು ಸೂಚನೆ ನೀಡಲಾಗುತ್ತಿದೆ. ಅಷ್ಟಕ್ಕೂ ಆ ಶಾಸಕನ ತಲೆಯಲ್ಲಿ ಜ್ಞಾನವೇ ಇಲ್ಲ. ಹೀಗಂತ ಹಾಲಿ ಶಾಸಕರ ವಿರುದ್ಧ ಮಾಜಿ ಸಚಿವ ಕಿಡಿಕಾರಿದ್ದಾರೆ.

 

ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪಗೆ ತಲೆಯಲ್ಲಿ ಜ್ಞಾನವೇ ಇಲ್ಲ. ಹೀಗಂತ ಚಿತ್ರದುರ್ಗ ನಗರದಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ ಹೇಳಿಕೆ ನೀಡಿದ್ದಾರೆ. 6 ಕೋಟಿ ವೆಚ್ಚದ ಬಸ್ ನಿಲ್ದಾಣ ಕಾಮಗಾರಿ ತಡೆ ಹಿಡಿಯಲಾಗಿದೆ. ವಿನಾಕಾರಣ ಅಧಿಕಾರಿಗಳಿಗೆ ಕಾಮಗಾರಿ ಬದಲಾಯಿಸಲು ಸೂಚನೆ ನೀಡಲಾಗುತ್ತಿದೆ. ಶಾಸಕ ಎಂ.ಚಂದ್ರಪ್ಪಗೆ ಅದೊಂದು ದೊಡ್ಡ ಖಾಯಿಲೆಯಾಗಿಬಿಟ್ಟಿದೆ ಎಂದು ದೂರಿದ್ದಾರೆ.

ಅವರಿಗೆ ಶಕ್ತಿ, ಜ್ಞಾನ ಇದ್ದರೆ ಹೊಸ ಯೋಜನೆ ತರಲಿ ಎಂದು ಸವಾಲು ಹಾಕಿದ್ದಾರೆ. ನಾವು ತಂದಿರುವ ಯೋಜನೆಗಳ ದಿಕ್ಕು ತಪ್ಪಿಸೋದು ಬೇಡ. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ ತಂದಿದ್ದೇವೆ. ಯೋಜನೆ ಫಲಾನುಭವಿಗಳಿಗೆ ತಲುಪುವಲ್ಲಿ ಶಾಸಕ ಚಂದ್ರಪ್ಪ ಅಡ್ಡಗಾಲು ಹಾಕಿದ್ದಾರೆ ಎಂದರು. ನನ್ನ ಅವಧಿಯ ಅಭಿವೃದ್ಧಿ ಕಾಮಗಾರಿ ತಡೆಯುವುದು ಬಿಡಬೇಕು. ಫಲಾನುಭವಿಗಳಿಗೆ ಯೋಜನೆ ತಲುಪಲು ಬಿಡಬೇಕು. ಇಲ್ಲವಾದಲ್ಲಿ ಶಾಸಕ ಎಂ.ಚಂದ್ರಪ್ಪ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೆಚ್.ಆಂಜನೇಯ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments