Webdunia - Bharat's app for daily news and videos

Install App

ಕಾಂಗ್ರೆಸ್ನಲ್ಲಿ ಮೋದಿಗೆ ಸರಿಸಮನಾದ ನಾಯಕ ಇಲ್ಲ : ಯಡಿಯೂರಪ್ಪ

Webdunia
ಸೋಮವಾರ, 6 ಮಾರ್ಚ್ 2023 (15:30 IST)
ಕಲಬುರಗಿ : ಕಾಂಗ್ರೆಸ್ ಪಕ್ಷದಲ್ಲಿ ನರೇಂದ್ರ ಮೋದಿಗೆ ಸರಿಸಮನಾದ ಯಾವೊಬ್ಬ ನಾಯಕನು ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
 
ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮನಬಂದಂತೆ ಮಾತನಾಡುತ್ತಿದ್ದು, ಕೂಡಲೇ ಆ ರೀತಿಯ ಮಾತುಗಳನ್ನು ಆಡುವುದು ನಿಲ್ಲಿಸಬೇಕು.

ಬಿಜೆಪಿ ನನಗೆ ಸಾಕಷ್ಟು ಅಧಿಕಾರ, ಸ್ಥಾನ-ಮಾನ, ಗೌರವವನ್ನು ನೀಡಿದ್ದು, ಈ ಪರಿಯಾದ ಗೌರವ ಬೇರಾರಿಗೂ ನೀಡಿಲ್ಲ. ನಾನೇ ಸ್ವತಃ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments