Select Your Language

Notifications

webdunia
webdunia
webdunia
webdunia

‘ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ’

‘ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ’
bangalore , ಮಂಗಳವಾರ, 3 ಮೇ 2022 (18:56 IST)
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಜನ ಮತ್ತೆ ಬಸವರಾಜ ಬೊಮ್ಮಾಯಿ ಸಿಎಂ ಆಗಲಿ ಎಂದು ಬಯಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಸಚಿವ ಅರುಣ್ ಸಿಂಗ್​ ಹೇಳಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಅವರು ಕಾಮನ್​ಮ್ಯಾನ್ ಸಿಎಂ​. ನಾಯಕತ್ವ ಬದಲಾವಣೆ ಕಪೋಲಕಲ್ಪಿತ. ಅವರ ನೇತೃತ್ವದಲ್ಲೇ ಹೋಗಬೇಕು ಅನ್ನೋದು ಜನತೆಯ ಬಯಕೆ. 2023ರ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲೇ ನಡೆಯುತ್ತೆ ಎಂದು ನಾಯಕತ್ವ ಗೊಂದಲಕ್ಕೆ ತೆರೆಎಳೆದರು. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜಕಾರಣಕ್ಕೆ ಗುಡು ಬೈ ಹೇಳಿದ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ