Webdunia - Bharat's app for daily news and videos

Install App

ಲಾಕ್ ಡೌನ್ ಇರೋದೇ ಇಲ್ಲ ಎಂದ ಸಚಿವ

Webdunia
ಮಂಗಳವಾರ, 21 ಜುಲೈ 2020 (18:33 IST)
ಈ ಜಿಲ್ಲೆಯಲ್ಲಿ ಇನ್ಮುಂದೆ ಲಾಕ್ ಡೌನ್ ಇರಲ್ಲ. ಹೀಗಂತ ಸಚಿವರೊಬ್ಬರು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿಕೆ ನೀಡಿದ್ದು, ಜುಲೈ 24 ರ ಬಳಿಕ ಧಾರವಾಡ ಜಿಲ್ಲೆಯಲ್ಲಿ ಲಾಕ್ ಡೌನ್ ಇರಲ್ಲ ಎಂದಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಚಿವ ಸಂಪುಟದಲ್ಲಿ ಸಿಎಂ ಜೊತೆ ಚರ್ಚೆ ಮಾಡುವೆ. ಲಾಕ್ ಡೌನ್ ವಿಸ್ತರಣೆಯೇ ಪರಿಹಾರ ಅಲ್ಲ. ಹೀಗಾಗಿ 25 ರ ನಂತರ ಲಾಕ್ ಡೌನ್ ವಿಸ್ತರಣೆ ಬಹುತೇಕ ಡೌಟ್ ಎಂದಿದ್ದಾರೆ.

ಆದರೂ ಡಿಸಿ. ವೈದ್ಯರು, ತಜ್ಞರ ಜೊತೆ ಇನ್ನೊಮ್ಮೆ ಚರ್ಚೆ ಮಾಡಿ  ಎರಡು ದಿನಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments