Select Your Language

Notifications

webdunia
webdunia
webdunia
webdunia

ಸೋತವರಿಗೆ ಸಚಿವ ಸ್ಥಾನ ಇಲ್ಲವೇ ಇಲ್ಲ ಎಂದ ಸಚಿವ

ಸೋತವರಿಗೆ ಸಚಿವ ಸ್ಥಾನ ಇಲ್ಲವೇ ಇಲ್ಲ ಎಂದ ಸಚಿವ
ಚಿಕ್ಕಬಳ್ಳಾಪುರ , ಭಾನುವಾರ, 26 ಜನವರಿ 2020 (17:15 IST)

ರಾಜ್ಯದ ಉಪ ಚುನಾವಣೆಯಲ್ಲಿ ಸೋತಿರೋ ಶಾಸಕರಿಗೆ ಸಚಿವ ಸ್ಥಾನ ನೀಡೋ ಬಗ್ಗೆ ಬಹಿರಂಗ ಚರ್ಚೆಗಳು ನಡೆಯತ್ತಲೇ ಇರೋದು ಆಕಾಂಕ್ಷಿಗಳ ಎದೆಬಡಿತ ಹೆಚ್ಚಾಗುವಂತೆ ಮಾಡಿದೆ.
 

ಗೆದ್ದು ಶಾಸಕರಾಗಿ ಆಯ್ಕೆಯಾದವರಿಗೆ ಸಚಿವ ಸ್ಥಾನ ಪಕ್ಕಾ. ಆದರೆ ಸೋಲು ಕಂಡಿರೋರ ಬಗ್ಗೆ ಹೇಳೋದಕ್ಕೆ ಆಗೋದಿಲ್ಲ. ಈ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಮುಂಬರೋ ದಿನಗಳಲ್ಲಿ ತೀರ್ಮಾನ ಮಾಡ್ತಾರೆ. ಹೀಗಂತ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಸೋತವರಿಗೆ ಸಚಿವ ಸ್ಥಾನ ನೀಡಬೇಕೋ ಅಥವಾ ಬೇಡವೋ ಅನ್ನೋದರ ಕುರಿತು ಮುಂದೆ ನೋಡೋಣ ಅಂತ ಅಶೋಕ್ ಹೇಳಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ನಿಖಿಲ್ ಕುಮಾರಸ್ವಾಮಿ ಮದುವೆಗೆ ಮುಹೂರ್ತ ಫಿಕ್ಸ್ ; ಹುಡುಗಿ ಕಾಂಗ್ರೆಸ್ ಶಾಸಕರ ಸಂಬಂಧಿ