Select Your Language

Notifications

webdunia
webdunia
webdunia
webdunia

ನಾನು ಹೇಳಿದ್ದರಲ್ಲಿ ತಪ್ಪಿಲ್ಲ : ಸತೀಶ್ ಜಾರಕಿಹೊಳಿ

ನಾನು ಹೇಳಿದ್ದರಲ್ಲಿ ತಪ್ಪಿಲ್ಲ : ಸತೀಶ್ ಜಾರಕಿಹೊಳಿ
ಬೆಳಗಾವಿ , ಮಂಗಳವಾರ, 8 ನವೆಂಬರ್ 2022 (11:55 IST)
ಬೆಳಗಾವಿ : `ಹಿಂದೂ’ ಶಬ್ಧ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಭಾಷೆಯ ಪದ, ನಾನು ಹೇಳಿದ್ದರಲ್ಲಿ ಏನೂ ತಪ್ಪಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮತ್ತೊಮ್ಮೆ ಸ್ಪಷ್ಟನೆ ನೀಡಿರುವ ಜಾರಕಿಹೊಳಿ, 8 ನಿಮಿಷ 17 ಸೆಕೆಂಡ್ಗಳ ಸುದೀರ್ಘ ವೀಡಿಯೋ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆ ಕಾರ್ಯಕ್ರಮದಲ್ಲಿ ಹೇಳಿದ ಒಂದು ಶಬ್ದದ ವಿಷಯ ಮೇಲೆ ಇವತ್ತು ಇಡೀ ರಾಷ್ಟ್ರ ರಾಜ್ಯದ ಎಲ್ಲಾ ಕಡೆ ಚರ್ಚೆ, ವಿಮರ್ಶೆ ಆಗುತ್ತಿದೆ. ಟೀಕೆಗಳು ಕೇಳಿಬರುತ್ತಿವೆ. ಹೀಗಾಗಿ ಸ್ಪಷ್ಟೀಕರಣ ಕೊಡುವುದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯನಾದ್ರೂ ಸೇವಿಸಿ, ಗುಟ್ಕಾ ಬೇಕಾದ್ರೂ ತಿನ್ನಿ : ಜನಾರ್ದನ್ ಮಿಶ್ರಾ