Webdunia - Bharat's app for daily news and videos

Install App

ಅಭಿವೃದ್ಧಿಗೆ ಹಣವಿಲ್ಲ, ಭ್ರಷ್ಟಚಾರದ ಪಿತಾಮಹನ ಕಛೇರಿ ನವೀಕರಣಕ್ಕೆ ಕೋಟಿ ಕೋಟಿ ಹಣವಿದೆ: ಬಿಜೆಪಿ

Sampriya
ಶನಿವಾರ, 16 ನವೆಂಬರ್ 2024 (16:19 IST)
ಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ನೀಡಲು ನಯಾಪೈಸೆ ಹಣವಿಲ್ಲ.  ಮಳೆಯಿಂದ ಹಾನಿಗೊಳಗಾದ ಬೆಳೆಗೆ ಪರಿಹಾರ ಕೊಡಲು ಹಣವಿಲ್ಲ. ಆದರೆ  ಭ್ರಷ್ಟಾಚಾರದ ಪಿತಾಮಹನ ಕಛೇರಿ ಕೊಠಡಿ ನವೀಕರಣ ಮಾಡಲು, ಐಶಾರಾಮಿ ವಸ್ತುಗಳ ಖರೀದಿಸಿ ಶೋಕಿ ಮಾಡಲು ಕೋಟಿ ಕೋಟಿ ಹಣವಿದೆ ಎಂದು ಬಿಜೆಪಿ ಆರೋಪ ಮಾಡಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ ಆಕ್ರೋಶ ಹೊರಹಾಕಿದೆ.

ಭ್ರಷ್ಟ ಸಿದ್ದರಾಮಯ್ಯನವರ ಅರಾಜಕ ಆಡಳಿತದಲ್ಲಿ,

ರಾಜ್ಯದ ಅಭಿವೃದ್ಧಿಗೆ ನೀಡಲು ನಯಾಪೈಸೆ ಹಣವಿಲ್ಲ.

ಮಳೆಯಿಂದ ಹಾನಿಗೊಳಗಾದ ಬೆಳೆಗೆ ಪರಿಹಾರ ಕೊಡಲು ಹಣವಿಲ್ಲ.


ರೈತರ ಹಾಲಿಗೆ ಪ್ರೋತ್ಸಾಹಧನ ನೀಡಲು ಹಣವಿಲ್ಲ.

ನರೇಗಾ ಯೋಜನೆಯಡಿ ದುಡಿಯುವವರಿಗೆ ನೀಡಲು ದುಡ್ಡಿಲ್ಲ.

ಸಾರಿಗೆ ಸಂಸ್ಥೆಯ ಬಸ್‌ಗಳ ನಿರ್ವಹಣೆ, ನೌಕರರ ಸಂಬಳಕ್ಕೆ ಹಣವಿಲ್ಲ.

ಪಡಿತರ ಅಕ್ಕಿ ಬದಲು ಹಣ ನೀಡಲು ಬಿಡಿಗಾಸಿಲ್ಲ.

ಆದರೆ, ಭ್ರಷ್ಟಾಚಾರದ ಪಿತಾಮಹನ ಕಛೇರಿ ಕೊಠಡಿ ನವೀಕರಣ ಮಾಡಲು, ಐಶಾರಾಮಿ ವಸ್ತುಗಳ ಖರೀದಿಸಿ ಶೋಕಿ ಮಾಡಲು ಕೋಟಿ ಕೋಟಿ ಹಣವಿದೆ. ಸಿದ್ದರಾಮಯ್ಯನವರೇ, ರಾಜ್ಯದ ಜನ ನಿಮ್ಮ ಭ್ರಷ್ಟ, ಹಗರಣಗಳ ಆಡಳಿತಕ್ಕೆ ಬೇಸತ್ತಿದ್ದಾರೆ. ಜನರೇ ದಂಗೆಯೆದ್ದು ನಿಮ್ಮನ್ನು ವಿಧಾನಸೌಧದಿಂದ ಆಚೆ ಹಾಕುವ ಮೊದಲು ರಾಜೀನಾಮೆ ನೀಡಿ, ಮನೆಗೆ ಹೊರಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments