Webdunia - Bharat's app for daily news and videos

Install App

ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ

Webdunia
ಸೋಮವಾರ, 25 ಸೆಪ್ಟಂಬರ್ 2023 (19:42 IST)
ಅಧಿಕಾರದಲ್ಲಿ ಇದ್ದಾಗ ಯಾರು ಕೂಡ ಬೆಂಬಲ ನೀಡಿಲ್ಲ, ಈಗ ಅಧಿಕಾರದಲ್ಲಿ ಇಲ್ಲದಿದ್ದಾಗ ಬಂದ್‌ಗೆ ನಾವು ಬೆಂಬಲ ಕೊಡುತ್ತೀವಿ ಅಂತ ಹೇಳುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಸಾ.ರಾ.ಗೋವಿಂದು ಆಕ್ರೋಶ ವ್ಯಕ್ತಡಿಸಿದ್ರು..ಅಲ್ಲದೆ ಇವರಿಗೆ ಕಾವೇರಿ ನೀರಿನ ಬಗ್ಗೆ ಮಾತನಾಡೋಕೆ ಯಾವುದೇ ರೀತಿ ನೈತಿಕ ಹಕ್ಕಿಲ್ಲ ಎಂದು ಕಿಡಿಕಾಡಿದ್ರು.ಬೆಂಗಳೂರಿನಲ್ಲಿ ಮಾತನಾಡಿದ ಸಾ.ರಾ.ಗೋವಿಂದು, ಕಾವೇರಿ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ, ಎಎಪಿಯಲ್ಲಿ ಯಾರಿದ್ದಾರೆ ಕನ್ನಡ ಪರ ಹೋರಾಟಗಾರರು, ನಾಳೆ ಬಂದ್‌ ಮಾಡಲು ಹೊರಟ್ಟಿದ್ದಾರೆ...ಆದರೆ ನಾವು 29 ನೇ ತಾರೀಕು ಇಡೀ ಕರ್ನಾಟಕ ಬಂದ್ ಮಾಡ್ತೀವಿ, ಮಹದಾಯಿ ವಿಚಾರವಾಗಿ ನಾವು ಬೆಂಬಲ ನೀಡಿದ್ದೇವೆ..ಕಾವೇರಿ ವಿಷಯದಲ್ಲಿ ಕೇವಲ ಬೆಂಗಳೂರು ಬಂದ್ ಮಾಡುವುದು ಸರಿಯಲ್ಲ ಎಂದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments