Webdunia - Bharat's app for daily news and videos

Install App

ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ

Webdunia
ಸೋಮವಾರ, 25 ಸೆಪ್ಟಂಬರ್ 2023 (19:42 IST)
ಅಧಿಕಾರದಲ್ಲಿ ಇದ್ದಾಗ ಯಾರು ಕೂಡ ಬೆಂಬಲ ನೀಡಿಲ್ಲ, ಈಗ ಅಧಿಕಾರದಲ್ಲಿ ಇಲ್ಲದಿದ್ದಾಗ ಬಂದ್‌ಗೆ ನಾವು ಬೆಂಬಲ ಕೊಡುತ್ತೀವಿ ಅಂತ ಹೇಳುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಸಾ.ರಾ.ಗೋವಿಂದು ಆಕ್ರೋಶ ವ್ಯಕ್ತಡಿಸಿದ್ರು..ಅಲ್ಲದೆ ಇವರಿಗೆ ಕಾವೇರಿ ನೀರಿನ ಬಗ್ಗೆ ಮಾತನಾಡೋಕೆ ಯಾವುದೇ ರೀತಿ ನೈತಿಕ ಹಕ್ಕಿಲ್ಲ ಎಂದು ಕಿಡಿಕಾಡಿದ್ರು.ಬೆಂಗಳೂರಿನಲ್ಲಿ ಮಾತನಾಡಿದ ಸಾ.ರಾ.ಗೋವಿಂದು, ಕಾವೇರಿ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ, ಎಎಪಿಯಲ್ಲಿ ಯಾರಿದ್ದಾರೆ ಕನ್ನಡ ಪರ ಹೋರಾಟಗಾರರು, ನಾಳೆ ಬಂದ್‌ ಮಾಡಲು ಹೊರಟ್ಟಿದ್ದಾರೆ...ಆದರೆ ನಾವು 29 ನೇ ತಾರೀಕು ಇಡೀ ಕರ್ನಾಟಕ ಬಂದ್ ಮಾಡ್ತೀವಿ, ಮಹದಾಯಿ ವಿಚಾರವಾಗಿ ನಾವು ಬೆಂಬಲ ನೀಡಿದ್ದೇವೆ..ಕಾವೇರಿ ವಿಷಯದಲ್ಲಿ ಕೇವಲ ಬೆಂಗಳೂರು ಬಂದ್ ಮಾಡುವುದು ಸರಿಯಲ್ಲ ಎಂದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments