Webdunia - Bharat's app for daily news and videos

Install App

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Webdunia
ಸೋಮವಾರ, 1 ಜನವರಿ 2024 (18:24 IST)
ಹೈಕಮಾಂಡ್​​​​ ಬುಲಾವ್​​​​ ಹಿನ್ನೆಲೆ ಜನವರಿ 4ರಂದು ದೆಹಲಿಗೆ ಸಿಎಂ ಹಾಗೂ ಡಿಸಿಎಂ ಪ್ರಯಾಣ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದಾರೆ, ಬೆಂಗಳೂರಿನಲ್ಲಿ ಮಾತನಾಡಿದ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನ ಕರೆದಿದ್ದಾರೆ, ಅವರು ದೆಹಲಿಗೆ ಹೋಗ್ತಾ ಇದ್ದಾರೆ, ಲೋಕಸಭಾ ಚುನಾವಣೆ ಪ್ರಿಪರೇಷನ್​ಗೆ ಹೋಗ್ತಿದ್ದಾರೆ, ನಾವು ನಮ್ಮ ಅಭಿಪ್ರಾಯ ಇವರಿಗೆ ಹೇಳಿದ್ದೇವೆ, ನಮಗೆ ಕರೆಯುವ ಅವಶ್ಯಕತೆ ಇಲ್ಲ ಎಂದರು.

ರಾಮಮಂದಿರ ಉದ್ಘಾಟನೆಗೆ ಅನ್ವಯ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಕೂಡ ಹಿಂದುಗಳೇ, ಬಿಜೆಪಿ ಅವರಷ್ಟೇ ಹಿಂದುಗಳಲ್ಲ, ರಾಮಮಂದಿರ ಉದ್ಘಾಟನೆಗೆ ಹೋಗಬೇಕೋ ಬೇಡವೋ ಅನ್ನೋದನ್ನ ಹೈಕಮಾಂಡ್ ತೀರ್ಮಾನ ಮಾಡಲಿದೆ. ರಾಮರಾಜ್ಯ ಅನ್ನೋದು ಎಲ್ಲರಿಗೂ ಇದೆ, ಬಿಜೆಪಿಗಷ್ಟೇ ಅಲ್ಲ. ಇಂಡಿಯಾ ಕೂಟ ರಾಮ ಮಂದಿರ ಉದ್ಘಾಟನೆಗೆ ಹೋಗಬಾರದು ಅನ್ನೋದರ ಬಗ್ಗೆ ದೆಹಲಿ ನಾಯಕರು ತೀರ್ಮಾನ ಮಾಡ್ತಾರೆ ಅಂತಾ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments