ಕೆಂಪಣ್ಣ ಗಾಬರಿ ಪಡಬೇಕಾದ ಅಗತ್ಯ ಇಲ್ಲ- ಡಿಸಿಎಂ ಡಿಕೆಶಿ

Webdunia
ಶುಕ್ರವಾರ, 13 ಅಕ್ಟೋಬರ್ 2023 (21:01 IST)
ಬಾಕಿ ಬಿಲ್ ಪಾವತಿ ಬಗ್ಗೆ ಕೆಂಪಣ್ಣ ಆರೋಪ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ತನಿಖೆ ಪೆಂಡಿಂಗ್ ಇದ್ದರೂ 65-70% ಅಷ್ಟು ಬಿಲ್ ರಿಲೀಸ್ ಮಾಡೋಕೆ ಆದೇಶ ಮಾಡಿದ್ದೀವಿ.ಕೆಂಪಣ್ಣ ಹೇಳಿದ್ರು ರಿಕ್ವೆಸ್ಟ್ ಮಾಡಿದ್ರು ಅವರಿಗೆ ಸಹಾಯ ಆಗಬೇಕು ಅಂತ ಆದೇಶ ಮಾಡಿದ್ದೇವೆ.ಸೀನಿಯಾರಿಸಿ ಮೇಲೆ ಬಿಲ್ ಬಿಡುಗಡೆ ಮಾಡಿದ್ದೀವಿ.ಕೆಂಪಣ್ಣ ಗಾಬರಿ ಪಡಬೇಕಾದ ಅಗತ್ಯ ಇಲ್ಲ.ಅವರ ನೋವು ಏನಾದ್ರು ಇದ್ರೆ ಹೇಳಲಿ ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ  ಎಂದು ಡಿಕೆಶಿವಕುಮಾರ್ ಹೇಳಿದ್ರು.
 
ಬೆಂಗಳೂರಲ್ಲಿ ಐಟಿ ದಾಳಿ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿದ್ದು,ಪೊಲಿಟಿಕ್ಸ್ ಇಲ್ಲದೆ ಐಟಿಯವರು ಬರೋದಿಲ್ಲ.ರಾಜಕೀಯವೇ ನಡಿತಾ ಇರೋದು ನಮಗೆಲ್ಲ ಗೊತ್ತಿದೆ .ಛತ್ತೀಸ್‌ಘಡದಲ್ಲಿ ತೆಲಂಗಾಣದಲ್ಲೂ ನಡಿತಾ ಇದೆ .ಬಿಜೆಪಿಯಲ್ಲಿ ಎಲ್ಲಿ ಅಧಿಕಾರದಲ್ಲಿ ಇರುವುದಿಲ್ಲ ಅಲ್ಲಿ ಮಾತ್ರ ನಡೆಯುತ್ತೆ .ರೇಟ್ ಎಲ್ಲಾಯಿತು ಏನಾಯ್ತು ಯಾರಿಗಾಯ್ತು ನನಗೆ ಗೊತ್ತಿಲ್ಲ. ಕೆಲವು ಪಾಲಿಟಿಕ್ಸ್ ಇರುತ್ತದೆ.
 
ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಕಲೆಕ್ಷನ್ ಸೆಂಟರ್ ಎಂಬ ಅಶ್ವತ್ ನಾರಾಯಣ್ ಆರೋಪ ವಿಚಾರವಾಗಿ ಇವರಿಗೆಲ್ಲಾ ನಾನು ಉತ್ತರ ಕೊಡುವ ಅವಶ್ಯಕತೆ ಇಲ್ಲ.ಅವನ್ಯಾರೋ ರಸ್ತೆ ಬೀದಿಯಲ್ಲಿ ಮಾತಾಡೋವರಿಗೆ ಉತ್ತರ ಕೊಡುವ ಅವಶ್ಯಕತೆ ಎನ್ನಿಲ್ಲ ಎಂದು  ಡಿಕೆಶಿವಕುಮಾರ್ ಹೇಳಿದ್ರು.
 
ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ವಿಚಾರವಾಗಿ ಮುಖ್ಯಮಂತ್ರಿಗಳು ಲೋಡ್ ಶೆಡ್ಡಿಂಗ್ ವಿಚಾರದಲ್ಲಿ ಮೀಟಿಂಗ್ ಕರೆದಿದ್ದಾರೆ.ಯಾರ್ಯಾರ ಕಾಲದಲ್ಲಿ ಎಷ್ಟು ಪವರ್ ಜನರೇಟ್ ಆಯ್ತು ಅಂತ ನನ್ನತ್ರ ಮಾಹಿತಿ ಇದೆ.ನಾವಿದ್ದಾಗ ಎಷ್ಟು ಆಯ್ತು ಹಿಂದೆ ಎಷ್ಟಾಗಿದೆ .ಎಷ್ಟು ಹೆಚ್ಚುವರಿ ಇದೆ ಏನ್ ಪ್ರಿಪರೇಷನ್ ಎಲ್ಲದರ ಕುರಿತು ಮೀಟಿಂಗ್ ನಡೆಯಲಿದೆ.ಮುಖ್ಯಮಂತ್ರಿಗಳ ಮೀಟಿಂಗ್ ಮುಗಿಯಲಿ ಆನಂತರ ಮಾತನಾಡುತ್ತೇನೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌, ಯುಎಸ್‌ ದಾಳಿಗೆ ಇರಾನ್‌ನ 7 ಉನ್ನತ ಅಧಿಕಾರಿಗಳು ಸಾವು, ಟೆಹ್ರಾನ್‌ನ ನಾಯಕತ್ವಕ್ಕೆ ಭಾರೀ ಹೊಡೆತ

ಇಸ್ರೇಲ್ ಯುಎಸ್ ದಾಳಿಗೆ ಮಧ್ಯಪ್ರಾಚ್ಯದ ಕಡೆ ಇರಾನ್ ಟಾರ್ಗೆಟ್‌: ಹೊತ್ತಿ ಉರಿದ ಬೆಹೆರೇನ್‌ ಹೊಟೇಲ್‌, ದುಬೈ ಏರ್‌ಪೋರ್ಟ್‌ನ ಭಯಾನಕ, Video

ದಾಳಿಯಲ್ಲಿ ಖಮೇನಿ ಸೇರಿ ಮಗಳು, ಅಳಿಯ ಕೂಡಾ ಸಾವು, ಇರಾನ್‌ನ ಹಲವೆಡೆ ಸಂಭ್ರಮಾಚರಣೆ, Video

Karnataka Weather: ಬಿಸಿಲ ತಾಪಕ್ಕೆ ತತ್ತರಿಸಿರುವ ಜನತೆ ಮಳೆಯನ್ನೂ ನಿರೀಕ್ಷಿಸಬಹುದಾ

ಇರಾನ್‌ನ ಸುಪ್ರೀಂ ನಾಯಕ ಅಲ್ ಖಮೇನಿ ಸಾವು, ಅನೇಕ ದೇಶದ ಜನರಿಗೆ ನ್ಯಾಯ ಎಂದ ಟ್ರಂಪ್‌

ಮುಂದಿನ ಸುದ್ದಿ
Show comments