Webdunia - Bharat's app for daily news and videos

Install App

ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ-ಸಿದ್ದರಾಮಯ್ಯ

Webdunia
ಬುಧವಾರ, 7 ಜೂನ್ 2023 (18:00 IST)
ನಮ್ಮ ಸರ್ಕಾರ ಸರ್ವರಿಗೂ ಸಮಪಾಲು ಎನ್ನುವ ಮೌಲ್ಯದಲ್ಲಿ ನಂಬಿಕೆ ಇಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು,ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿದ್ದ , 2023 ನೇ ಸಾಲಿನ ಹಜ್ ವಿಮಾನ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ನಮ್ಮ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಕನ್ನಡ ನಾಡಿನ ಸಮಸ್ತರಿಗೆ ಅನ್ವಯ ಆಗುತ್ತದೆ. ಎಲ್ಲಾ ಧರ್ಮ, ಎಲ್ಲಾ ಜಾತಿ-ಸಮುದಾಯಗಳ ಅರ್ಹ ಫಲಾನುಭವಿಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಾರೆ ಎಂದು ಹೇಳಿದ್ರು
 
ಅಲ್ಲದೇ ಸಂವಿಧಾನದ ಆಶಯದಂತೆ ಸರ್ವರನ್ನೂ ಒಳಗೊಳ್ಳುವ ಸರ್ಕಾರ ನಮ್ಮದು. ನಮ್ಮ ನಾಡು ಮತ್ತು ನಮ್ಮ ದೇಶ ಸುಭಿಕ್ಷವಾಗಿ ಪ್ರಗತಿಯ ಮಾರ್ಗದಲ್ಲಿ ಸಾಗಲಿ, ನಮ್ಮ ನೆಲದಲ್ಲಿ ಶಾಂತಿ, ಸೌಹಾರ್ದದ ವಾತಾವರಣ ನೆಲೆಸಲಿ ಎಂದು ಪ್ರತಿಯೊಬ್ಬ ಹಜ್ ಯಾತ್ರಿಗಳು ಪ್ರಾರ್ಥಿಸಿ ಎಂದು ಸಿದ್ದರಾಮಯ್ಯ ನಿವೇದಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments