ಬಜೆಟ್ ಮಂಡನೆ ಯಾವುದೇ ವಿರೋಧ ಇಲ್ಲ: ಸಚಿವ ವೆಂಕಟರಾವ್ ನಾಡಗೌಡ

Webdunia
ಶುಕ್ರವಾರ, 29 ಜೂನ್ 2018 (17:44 IST)
ಬಜೆಟ್ ಮಂಡನೆ ಯಾವುದೇ ವಿರೋಧ ಇಲ್ಲ. ಜುಲೈ 5 ರಂದು ಬಜೆಟ್ ಮಂಡನೆಯಾಗಲಿದೆ. ಈ ಕುರಿತು ಯಾವುದೇ ಸಂಶಯಬೇಡ ಅಂತಾ ಹುಬ್ಬಳ್ಳಿಯಲ್ಲಿ ಪಶುಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ರು.
 
ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಬಜೆಟ್ ಮಂಡನೆ ಮಾಡುವುದು ಬೇಡ ಎಂದು ಎಲ್ಲಿಯೂ ಹೇಳಿಲ್ಲ ಸಚಿವರು ಹೇಳಿದರು. ಸರ್ಕಾರ ಟೇಕ್ ಆಫ್ ಆಗಿಲ್ಲ ಎಂಬುದು ಸುಳ್ಳು, ಸಮ್ಮಿಶ್ರ ಸರ್ಕಾರ ಐದು ವರ್ಷಗಳ ಇರುತ್ತೆ.
ಈ ಸರ್ಕಾರವನ್ನ ದೇವರೇ ರಚನೆ ಮಾಡಿದ್ದಾನೆ, ಆ ದೇವರೇ ಐದು ವರ್ಷ ನಡೆಸುತ್ತಾನೆ‌ ಅಂತಾ ಸಚಿವ ನಾಡಗೌಡ ಹೇಳಿದರು.

ನನ್ನ ಇಲಾಖೆಯಲ್ಲಿ ಪಶು ವೈದ್ಯರು ಕೊರತೆ ಇದೆ. ವೈದ್ಯರ ಕೊರತೆ ನೀಗಿಸಲು 500 ಪಶು ವೈದ್ಯರ ನೇಮಕ ಮಾಡಲಾಗುವುದು. ಬಜೆಟ್‌ನಲ್ಲಿ ಪಶು ಇಲಾಖೆಗೆ 2500 ಕೋಟಿ ಅನುಧಾನ ಮೀಸಲಿಡಲು ಕೇಳಿಕೊಂಡಿದ್ದೆವೆ. ಇಸ್ರೇಲ್ ತಂತ್ರಜ್ಞಾನವನ್ನ ಬಳಿಸಿ ಮೇವು ಬೆಳೆಯಲು ಪೈಲೆಟ್ ಯೋಜನೆ ರೂಪಿಸಲಾಗಿದೆ.
ಕೃಷಿ ಜಮೀನು ಇಲ್ಲದ ರೈತರು‌ ಹೈನುಗಾರಿಗೆ ಮಾಡಬಹುದು ಅಂತಾ ಪಶು ಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments