Select Your Language

Notifications

webdunia
webdunia
webdunia
webdunia

ಆರೋಪ ಮಾಡುವುದರಲ್ಲಿ ಅರ್ಥವಿಲ್ಲ

ಆರೋಪ ಮಾಡುವುದರಲ್ಲಿ ಅರ್ಥವಿಲ್ಲ
bangalore , ಮಂಗಳವಾರ, 22 ಆಗಸ್ಟ್ 2023 (15:41 IST)
ಇಬ್ಬರು ಕೃಷಿ ಅಧಿಕಾರಿಗಳ ವಿಚಾರಣೆಗೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಹಾಗೆ ಆರೋಪ ಮಾಡುವುದರಲ್ಲಿ ಅರ್ಥ ಇಲ್ಲ. ಕೇವಲ ಪತ್ರ ನಕಲಿ ಎಂಬುದು ಗೊತ್ತಾಗಿದೆ. ಅದು ಹೇಗೆ ಭ್ರಷ್ಟಾಚಾರ ಎಂಬುದು ಸಾಬೀತಾಗುತ್ತದೆ? ಇನ್ನಷ್ಟು ತನಿಖೆ ಮಾಡ್ತೇವೆ. ಪತ್ರ ಯಾಕೆ ಬರೆದರು ಯಾರು ಬರೆಸಿದರು ಗೊತ್ತಾಗಲಿದೆ. ಪತ್ರ ಯಾರಾದರೂ ಬರೆಸಿದರಾ ಅನ್ನೋದು ಗೊತ್ತಾಗಲಿದೆ. ಅವರೇ ಖುದ್ದಾಗಿ ಬರೆದರಾ ಅಥವಾ ಹಿಂದೆ ಯಾರಾದರೂ ಇದ್ದಾರಾ ಅನ್ನೋದು ಗೊತ್ತಾಗಲಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

BBMP ಎಲ್ಲಾ ರೀತಿಯ ಚಿಕಿತ್ಸೆಗೂ ಸಿದ್ದವಿದೆ